Advertisement
ಸುದ್ದಿಗಳು

ಭಾನುವಾರ ರಾಜ್ಯದಲ್ಲಿ 6 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢ | ಮುಂದುವರಿದ ಲಾಕ್ಡೌನ್ |

Share

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಟ್ಟು 6 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢ ಪಟ್ಟಿದೆ.  ಬೆಳಗ್ಗೆಯವರೆಗೆ 4 ಪ್ರಕರಣಗಳು ಮಾತ್ರವೇ ಕಂಡುಬಂದಿದ್ದರೆ ಸಂಜೆಯ ವೇಳೆಗೆ 2 ಪ್ರಕರಣಗಳು ಪತ್ತೆಯಾಗಿ ಒಟ್ಟು 6 ಪ್ರಕರಣಗಳು ಬೆಳಕಿಗೆ ಬಂದಿದೆ. ಇಂದಿನ ಪ್ರಕರಣದಲ್ಲಿ  4 ಪ್ರಕರಣಗಳು ಮೈಸೂರು ಹಾಗೂ 2 ಪ್ರಕರಣ ದ ಕ ಜಿಲ್ಲೆಯಲ್ಲಿ  ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ  ಒಟ್ಟು 390 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಇದರ ಜೊತೆಗೆ ಲಾಕ್ಡೌನ್ ಮೇ.3 ರವರೆಗೆ ವಿಸ್ತರಣೆ ಮಾಡಿ ಆದೇಶವನ್ನು ಸರಕಾರ ಮಾಡಿದೆ.

Advertisement

ಕೇರಳದಲ್ಲಿ  ಭಾನುವಾರ 2 ಹೊಸ ಪ್ರಕರಣ ಪತ್ತೆಯಾಗಿದೆ. ಕಾಸರಗೋಡು ಹಾಗೂ ಕಣ್ಣೂರಿನಲ್ಲಿ  ಭಾನುವಾರ ಪತ್ತೆಯಾದ ಪ್ರಕರಣವಾಗಿದೆ. ಈ ಮೂಲಕ ಕೇರಳದಲ್ಲಿ  ಒಟ್ಟು 402 ಕೊರೊನಾ ವೈರಸ್ ಸೋಂಕಿತರು ಕಂಡುಬಂದಿದ್ದಾರೆ. ಕೇರಳದಲ್ಲಿ  ಎ.20 ರಿಂದ ಕೆಲವು ಪ್ರದೇಶಗಳಲ್ಲಿ  ಲಾಕ್ಡೌನ್ ಸಡಿಲವಾಗಲಿದೆ.

ದೇಶದಾದ್ಯಂತ ಕಳೆದ 24 ಗಂಟೆಯಲ್ಲಿ  1324 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 16,116 ಕ್ಕೆ ಏರಿಕೆಯಾಗಿದೆ. ಭಾನುವಾರ ಒಟ್ಟು 31 ಮಂದಿ ಮೃತಪಟ್ಟಿದ್ದಾರೆ.  ದೇಶದಲ್ಲಿ  ಇದುವರೆಗೆ ಒಟ್ಟು 519 ಮಂದಿ ಮೃತಪಟ್ಟಿದ್ದು  ಒಟ್ಟು 2302 ಮಂದಿ ಚೇತರಿಕೆ ಕಂಡುಬಂದಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

18 minutes ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

46 minutes ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

53 minutes ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago