ಯಾವುದೇ ಸಾಂಕ್ರಾಮಿಕ ಕಾಯಿಲೆಗಳನ್ನು ಭಾರತ ಸಮರ್ಥವಾಗಿ ಎದುರಿಸಿದೆ. ಹೀಗಾಗಿ ಕೊರೋನಾ ವೈರಸ್ ತೊಲಗಿಸಲು ಭಾರತಕ್ಕೆ ಸಾಧ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಮೈಕೇಲ್ ರಯಾನ್ ಭರವಸೆ ವ್ಯಕ್ತಪಡಿಸಿದ್ದಾರೆ.
ಕೊರೊನಾ ವೈರಸ್ ಹರಡುವುದು ತಡೆಯುವಲ್ಲಿ ಭಾರತದ ನಡೆಯನ್ನು ವಿಶ್ವವೇ ಸೂಕ್ಷ್ಮವಾಗಿ ಗಮನಿಸುತ್ತಿರುವುದು ಈ ಮೂಲಕ ಮತ್ತೊಮ್ಮೆ ಸಾಬೀತಾಗಿದೆ.
ಕಾಯಿಲೆಗಳ ನಿಯಂತ್ರಣ ವಿಚಾರದಲ್ಲಿ ಭಾರತವು ಇದುವರೆಗೆ ಹಿಂದೆ ಬಿದ್ದಿಲ್ಲ. ಈ ಹಿಂದೆ ಪೊಲಿಯೋ ,ಸಿಡುಬು ಸೇರಿದಂತೆ ವಿವಿಧ ರೋಗಗಳ ನಿಯಂತ್ರಣದಲ್ಲಿ ಭಾರತ ಸಮರ್ಥವಾಗಿ ಎದುರಿಸಿದೆ. ಈಗಲೂ ಅದೇ ಹಾದಿಯಲ್ಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿ ಭರವಸೆ ವ್ಯಕ್ತಪಡಿಸಿದ್ದಾರೆ. ಇತರ ಕೆಲವು ರಾಷ್ಟ್ರಗಳಿಗೆ ನಿಯಂತ್ರಣ ಸಾಧ್ಯವಾಗಿಲ್ಲ. ಆದರೆ ಭಾರತ ಮಾಡಿ ತೋರಿಸಬಹುದು ಎಂದು ಅವರು ಹೇಳಿದ್ದಾರೆ.
ಕೊರೊನಾ ವೈರಸ್ ಹರಡುವುದರ ವಿರುದ್ದ ಸರಿಯಾದ ಕ್ರಮಗಳನ್ನು ಕೈಗೊಳ್ಳದಿದ್ದರೆ ಸೋಂಕು ಹರಡುವ ವೇಗ ಹೆಚ್ಚುತ್ತದೆ ಎಂದು ಎಚ್ಚರಿಸಿದರು.
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ…
ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ…