Advertisement
ಸುದ್ದಿಗಳು

ಭಾರತಕ್ಕೆ ಕೊರೊನಾ ವೈರಸ್ ತೊಲಗಿಸುವ ಶಕ್ತಿ ಇದೆ | ವಿಶ್ವ ಆರೋಗ್ಯ ಸಂಸ್ಥೆ ನಿರ್ದೇಶಕರ ಭರವಸೆ

Share

ಯಾವುದೇ ಸಾಂಕ್ರಾಮಿಕ ಕಾಯಿಲೆಗಳನ್ನು ಭಾರತ ಸಮರ್ಥವಾಗಿ ಎದುರಿಸಿದೆ. ಹೀಗಾಗಿ ಕೊರೋನಾ ವೈರಸ್ ತೊಲಗಿಸಲು ಭಾರತಕ್ಕೆ ಸಾಧ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ  ನಿರ್ದೇಶಕ ಮೈಕೇಲ್ ರಯಾನ್ ಭರವಸೆ ವ್ಯಕ್ತಪಡಿಸಿದ್ದಾರೆ.

ಕೊರೊನಾ ವೈರಸ್ ಹರಡುವುದು  ತಡೆಯುವಲ್ಲಿ  ಭಾರತದ ನಡೆಯನ್ನು  ವಿಶ್ವವೇ ಸೂಕ್ಷ್ಮವಾಗಿ ಗಮನಿಸುತ್ತಿರುವುದು ಈ ಮೂಲಕ ಮತ್ತೊಮ್ಮೆ ಸಾಬೀತಾಗಿದೆ.

ಕಾಯಿಲೆಗಳ ನಿಯಂತ್ರಣ ವಿಚಾರದಲ್ಲಿ ಭಾರತವು ಇದುವರೆಗೆ ಹಿಂದೆ ಬಿದ್ದಿಲ್ಲ. ಈ ಹಿಂದೆ ಪೊಲಿಯೋ ,ಸಿಡುಬು ಸೇರಿದಂತೆ ವಿವಿಧ ರೋಗಗಳ ನಿಯಂತ್ರಣದಲ್ಲಿ  ಭಾರತ ಸಮರ್ಥವಾಗಿ ಎದುರಿಸಿದೆ. ಈಗಲೂ ಅದೇ ಹಾದಿಯಲ್ಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ  ಅಧಿಕಾರಿ ಭರವಸೆ ವ್ಯಕ್ತಪಡಿಸಿದ್ದಾರೆ. ಇತರ ಕೆಲವು ರಾಷ್ಟ್ರಗಳಿಗೆ ನಿಯಂತ್ರಣ ಸಾಧ್ಯವಾಗಿಲ್ಲ. ಆದರೆ ಭಾರತ ಮಾಡಿ ತೋರಿಸಬಹುದು  ಎಂದು ಅವರು ಹೇಳಿದ್ದಾರೆ.

ಕೊರೊನಾ ವೈರಸ್ ಹರಡುವುದರ ವಿರುದ್ದ  ಸರಿಯಾದ ಕ್ರಮಗಳನ್ನು  ಕೈಗೊಳ್ಳದಿದ್ದರೆ ಸೋಂಕು ಹರಡುವ ವೇಗ ಹೆಚ್ಚುತ್ತದೆ ಎಂದು ಎಚ್ಚರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

4 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

6 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

7 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

10 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

11 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

14 hours ago