ರಾಷ್ಟ್ರೀಯ

ಭಾರತದಿಂದ 1,000 ಟನ್ ಪ್ಯಾರಸಿಟಮಾಲ್ ಕಚ್ಚಾ ವಸ್ತುಗಳನ್ನು ಬಯಸಿದ ಯುರೋಪ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನವದೆಹಲಿ: ದೇಹದ ನೋವು ಮತ್ತು ಜ್ವರದ ಚಿಕಿತ್ಸೆಗೆ ಸಂಬಂಧಿಸಿ ಸಾಮಾನ್ಯವಾಗಿ ಬಳಸುವ ಪ್ಯಾರಸಿಟಮಾಲ್ ನ ಸುಮಾರು 1000 ಟನ್ ಕಚ್ಚಾ ವಸ್ತುಗಳನ್ನು  ಭಾರತದಿಂದ  ಯುರೋಪ್ ಬಯಸಿದೆ ಎಂದು ಫಾರ್ಮಾಸ್ಯುಟಿಕಲ್ ರಫ್ತು  ಮಂಡಳಿ (ಫಾರ್ಮೆಕ್ಸಿಲ್) ಅಧ್ಯಕ್ಷ ದಿನೇಶ್ ದುವಾ ಹೇಳಿದ್ದಾರೆ.

Advertisement
Advertisement

ಇದರ ಅನುಮೋದನೆ ಪ್ರಕ್ರಿಯೆ ಬಗ್ಗೆ  ಚರ್ಚಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ   ರಾಷ್ಟ್ರೀಯ ಔಷಧೀಯ  ಪ್ರಾಧಿಕಾರವು ಅನುಮೋದನೆ ನೀಡಬೇಕಿದೆ ಎಂದು ಅವರು ಹೇಳಿದ್ದಾರೆ.

ಯುರೋಪ್‌ಗೆ ತಿಂಗಳಿಗೆ ಸರಾಸರಿ 1,000 ಟನ್‌ಗಳಷ್ಟು ಪ್ಯಾರಸಿಟಮಾಲ್ ನ ಕಚ್ಚಾ ವಸ್ತು ಬೇಕಾಗುತ್ತದೆ.  ಭಾರತವು ಈ ಹಿಂದೆ ಒಂದು ತಿಂಗಳಲ್ಲಿ ಸುಮಾರು 1,400 ಟನ್‌ಗಳನ್ನು ರಫ್ತು ಮಾಡಿದೆ. ದೇಶದಲ್ಲಿ ಈ ಕಚ್ಚಾ ವಸ್ತುಗಳ  ಲಭ್ಯತೆಯಿದೆ, ಏಕೆಂದರೆ ಭಾರತದಲ್ಲಿ  ತಿಂಗಳಿಗೆ ಸುಮಾರು 2,000 ಟನ್ ಮಾತ್ರ ಬಳಸುತ್ತೇವೆ ಮತ್ತು ನಮ್ಮ ಉತ್ಪಾದನಾ ಸಾಮರ್ಥ್ಯವು ತಿಂಗಳಿಗೆ ಸುಮಾರು 6,200 ಟನ್ ಆಗಿದೆ ಎಂದು ಅವರು ಹೇಳಿದರು.

(ಪಿಟಿಐ)

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

7 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

17 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

18 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

23 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

1 day ago