Advertisement
ರಾಷ್ಟ್ರೀಯ

ಭಾರತದಿಂದ 1,000 ಟನ್ ಪ್ಯಾರಸಿಟಮಾಲ್ ಕಚ್ಚಾ ವಸ್ತುಗಳನ್ನು ಬಯಸಿದ ಯುರೋಪ್

Share

ನವದೆಹಲಿ: ದೇಹದ ನೋವು ಮತ್ತು ಜ್ವರದ ಚಿಕಿತ್ಸೆಗೆ ಸಂಬಂಧಿಸಿ ಸಾಮಾನ್ಯವಾಗಿ ಬಳಸುವ ಪ್ಯಾರಸಿಟಮಾಲ್ ನ ಸುಮಾರು 1000 ಟನ್ ಕಚ್ಚಾ ವಸ್ತುಗಳನ್ನು  ಭಾರತದಿಂದ  ಯುರೋಪ್ ಬಯಸಿದೆ ಎಂದು ಫಾರ್ಮಾಸ್ಯುಟಿಕಲ್ ರಫ್ತು  ಮಂಡಳಿ (ಫಾರ್ಮೆಕ್ಸಿಲ್) ಅಧ್ಯಕ್ಷ ದಿನೇಶ್ ದುವಾ ಹೇಳಿದ್ದಾರೆ.

ಇದರ ಅನುಮೋದನೆ ಪ್ರಕ್ರಿಯೆ ಬಗ್ಗೆ  ಚರ್ಚಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ   ರಾಷ್ಟ್ರೀಯ ಔಷಧೀಯ  ಪ್ರಾಧಿಕಾರವು ಅನುಮೋದನೆ ನೀಡಬೇಕಿದೆ ಎಂದು ಅವರು ಹೇಳಿದ್ದಾರೆ.

ಯುರೋಪ್‌ಗೆ ತಿಂಗಳಿಗೆ ಸರಾಸರಿ 1,000 ಟನ್‌ಗಳಷ್ಟು ಪ್ಯಾರಸಿಟಮಾಲ್ ನ ಕಚ್ಚಾ ವಸ್ತು ಬೇಕಾಗುತ್ತದೆ.  ಭಾರತವು ಈ ಹಿಂದೆ ಒಂದು ತಿಂಗಳಲ್ಲಿ ಸುಮಾರು 1,400 ಟನ್‌ಗಳನ್ನು ರಫ್ತು ಮಾಡಿದೆ. ದೇಶದಲ್ಲಿ ಈ ಕಚ್ಚಾ ವಸ್ತುಗಳ  ಲಭ್ಯತೆಯಿದೆ, ಏಕೆಂದರೆ ಭಾರತದಲ್ಲಿ  ತಿಂಗಳಿಗೆ ಸುಮಾರು 2,000 ಟನ್ ಮಾತ್ರ ಬಳಸುತ್ತೇವೆ ಮತ್ತು ನಮ್ಮ ಉತ್ಪಾದನಾ ಸಾಮರ್ಥ್ಯವು ತಿಂಗಳಿಗೆ ಸುಮಾರು 6,200 ಟನ್ ಆಗಿದೆ ಎಂದು ಅವರು ಹೇಳಿದರು.

(ಪಿಟಿಐ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

8 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

8 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

8 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

8 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago