Advertisement
ರಾಷ್ಟ್ರೀಯ

ಭಾರತದಿಂದ 1,000 ಟನ್ ಪ್ಯಾರಸಿಟಮಾಲ್ ಕಚ್ಚಾ ವಸ್ತುಗಳನ್ನು ಬಯಸಿದ ಯುರೋಪ್

Share

ನವದೆಹಲಿ: ದೇಹದ ನೋವು ಮತ್ತು ಜ್ವರದ ಚಿಕಿತ್ಸೆಗೆ ಸಂಬಂಧಿಸಿ ಸಾಮಾನ್ಯವಾಗಿ ಬಳಸುವ ಪ್ಯಾರಸಿಟಮಾಲ್ ನ ಸುಮಾರು 1000 ಟನ್ ಕಚ್ಚಾ ವಸ್ತುಗಳನ್ನು  ಭಾರತದಿಂದ  ಯುರೋಪ್ ಬಯಸಿದೆ ಎಂದು ಫಾರ್ಮಾಸ್ಯುಟಿಕಲ್ ರಫ್ತು  ಮಂಡಳಿ (ಫಾರ್ಮೆಕ್ಸಿಲ್) ಅಧ್ಯಕ್ಷ ದಿನೇಶ್ ದುವಾ ಹೇಳಿದ್ದಾರೆ.

ಇದರ ಅನುಮೋದನೆ ಪ್ರಕ್ರಿಯೆ ಬಗ್ಗೆ  ಚರ್ಚಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ   ರಾಷ್ಟ್ರೀಯ ಔಷಧೀಯ  ಪ್ರಾಧಿಕಾರವು ಅನುಮೋದನೆ ನೀಡಬೇಕಿದೆ ಎಂದು ಅವರು ಹೇಳಿದ್ದಾರೆ.

ಯುರೋಪ್‌ಗೆ ತಿಂಗಳಿಗೆ ಸರಾಸರಿ 1,000 ಟನ್‌ಗಳಷ್ಟು ಪ್ಯಾರಸಿಟಮಾಲ್ ನ ಕಚ್ಚಾ ವಸ್ತು ಬೇಕಾಗುತ್ತದೆ.  ಭಾರತವು ಈ ಹಿಂದೆ ಒಂದು ತಿಂಗಳಲ್ಲಿ ಸುಮಾರು 1,400 ಟನ್‌ಗಳನ್ನು ರಫ್ತು ಮಾಡಿದೆ. ದೇಶದಲ್ಲಿ ಈ ಕಚ್ಚಾ ವಸ್ತುಗಳ  ಲಭ್ಯತೆಯಿದೆ, ಏಕೆಂದರೆ ಭಾರತದಲ್ಲಿ  ತಿಂಗಳಿಗೆ ಸುಮಾರು 2,000 ಟನ್ ಮಾತ್ರ ಬಳಸುತ್ತೇವೆ ಮತ್ತು ನಮ್ಮ ಉತ್ಪಾದನಾ ಸಾಮರ್ಥ್ಯವು ತಿಂಗಳಿಗೆ ಸುಮಾರು 6,200 ಟನ್ ಆಗಿದೆ ಎಂದು ಅವರು ಹೇಳಿದರು.

(ಪಿಟಿಐ)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

2 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

12 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

17 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago