Advertisement
ರಾಷ್ಟ್ರೀಯ

ಭಾರತದಿಂದ 1,000 ಟನ್ ಪ್ಯಾರಸಿಟಮಾಲ್ ಕಚ್ಚಾ ವಸ್ತುಗಳನ್ನು ಬಯಸಿದ ಯುರೋಪ್

Share

ನವದೆಹಲಿ: ದೇಹದ ನೋವು ಮತ್ತು ಜ್ವರದ ಚಿಕಿತ್ಸೆಗೆ ಸಂಬಂಧಿಸಿ ಸಾಮಾನ್ಯವಾಗಿ ಬಳಸುವ ಪ್ಯಾರಸಿಟಮಾಲ್ ನ ಸುಮಾರು 1000 ಟನ್ ಕಚ್ಚಾ ವಸ್ತುಗಳನ್ನು  ಭಾರತದಿಂದ  ಯುರೋಪ್ ಬಯಸಿದೆ ಎಂದು ಫಾರ್ಮಾಸ್ಯುಟಿಕಲ್ ರಫ್ತು  ಮಂಡಳಿ (ಫಾರ್ಮೆಕ್ಸಿಲ್) ಅಧ್ಯಕ್ಷ ದಿನೇಶ್ ದುವಾ ಹೇಳಿದ್ದಾರೆ.

ಇದರ ಅನುಮೋದನೆ ಪ್ರಕ್ರಿಯೆ ಬಗ್ಗೆ  ಚರ್ಚಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ   ರಾಷ್ಟ್ರೀಯ ಔಷಧೀಯ  ಪ್ರಾಧಿಕಾರವು ಅನುಮೋದನೆ ನೀಡಬೇಕಿದೆ ಎಂದು ಅವರು ಹೇಳಿದ್ದಾರೆ.

ಯುರೋಪ್‌ಗೆ ತಿಂಗಳಿಗೆ ಸರಾಸರಿ 1,000 ಟನ್‌ಗಳಷ್ಟು ಪ್ಯಾರಸಿಟಮಾಲ್ ನ ಕಚ್ಚಾ ವಸ್ತು ಬೇಕಾಗುತ್ತದೆ.  ಭಾರತವು ಈ ಹಿಂದೆ ಒಂದು ತಿಂಗಳಲ್ಲಿ ಸುಮಾರು 1,400 ಟನ್‌ಗಳನ್ನು ರಫ್ತು ಮಾಡಿದೆ. ದೇಶದಲ್ಲಿ ಈ ಕಚ್ಚಾ ವಸ್ತುಗಳ  ಲಭ್ಯತೆಯಿದೆ, ಏಕೆಂದರೆ ಭಾರತದಲ್ಲಿ  ತಿಂಗಳಿಗೆ ಸುಮಾರು 2,000 ಟನ್ ಮಾತ್ರ ಬಳಸುತ್ತೇವೆ ಮತ್ತು ನಮ್ಮ ಉತ್ಪಾದನಾ ಸಾಮರ್ಥ್ಯವು ತಿಂಗಳಿಗೆ ಸುಮಾರು 6,200 ಟನ್ ಆಗಿದೆ ಎಂದು ಅವರು ಹೇಳಿದರು.

(ಪಿಟಿಐ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

25 minutes ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

57 minutes ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

1 hour ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

5 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

5 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

16 hours ago