ಸುಳ್ಯ: ಭಾರತದ ಉಜ್ವಲ ಭವಿಷ್ಯಕ್ಕಾಗಿ ಈ ಬಾರಿಯ ಬಜೆಟ್ ಅವಶ್ಯಕತೆ ಇದೆ. ಮುಂದಿನ ಐದು ವರ್ಷಗಳ ಸುಭದ್ರ ಭಾರತಕ್ಕಾಗಿ ಈ ಬಜೆಟ್ ಸಹಕಾರಿ. ಏರುತ್ತಿರುವ ಇಂಧನ ಬೆಲೆಗಳಿಗೆ ಪರ್ಯಾಯವಾಗಿ ಎಲೆಕ್ಟ್ರಾನಿಕ್ ವಾಹನಗಳಿಗೆ ಹೆಚ್ಚು ಉತ್ತೇಜಿಸಿದ್ದು ಭಾರತದ ತಾಂತ್ರಿಕ ಶಕ್ತಿಗಳು ಇನ್ನಷ್ಟು ಉತ್ತಮವಾಗಿ ದೇಶವನ್ನು ವಿದೇಶಗಳಿಗೆ ಸಮಾನವಾಗಿ ಮೇಲೆತ್ತುವಲ್ಲಿ ಖಂಡಿತವಾಗಿಯೂ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಬಡ ಜನರ ಅಭ್ಯುದಯಕ್ಕಾಗಿಯೇ ಈ ಬಜೆಟ್ ಮಾಡಿದಂತಿದೆ ಎಂದು ಸುಳ್ಯ ತಾಲೂಕಿನ ಕುಕ್ಕುಜಡ್ಕದ ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ವರುಣ್ ಕಂಜರ್ಪಣೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…