ಸುಳ್ಯ: ಭಾರತದ ಉಜ್ವಲ ಭವಿಷ್ಯಕ್ಕಾಗಿ ಈ ಬಾರಿಯ ಬಜೆಟ್ ಅವಶ್ಯಕತೆ ಇದೆ. ಮುಂದಿನ ಐದು ವರ್ಷಗಳ ಸುಭದ್ರ ಭಾರತಕ್ಕಾಗಿ ಈ ಬಜೆಟ್ ಸಹಕಾರಿ. ಏರುತ್ತಿರುವ ಇಂಧನ ಬೆಲೆಗಳಿಗೆ ಪರ್ಯಾಯವಾಗಿ ಎಲೆಕ್ಟ್ರಾನಿಕ್ ವಾಹನಗಳಿಗೆ ಹೆಚ್ಚು ಉತ್ತೇಜಿಸಿದ್ದು ಭಾರತದ ತಾಂತ್ರಿಕ ಶಕ್ತಿಗಳು ಇನ್ನಷ್ಟು ಉತ್ತಮವಾಗಿ ದೇಶವನ್ನು ವಿದೇಶಗಳಿಗೆ ಸಮಾನವಾಗಿ ಮೇಲೆತ್ತುವಲ್ಲಿ ಖಂಡಿತವಾಗಿಯೂ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಬಡ ಜನರ ಅಭ್ಯುದಯಕ್ಕಾಗಿಯೇ ಈ ಬಜೆಟ್ ಮಾಡಿದಂತಿದೆ ಎಂದು ಸುಳ್ಯ ತಾಲೂಕಿನ ಕುಕ್ಕುಜಡ್ಕದ ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ವರುಣ್ ಕಂಜರ್ಪಣೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…