ಸುಳ್ಯ: ಭಾರತದ ಉಜ್ವಲ ಭವಿಷ್ಯಕ್ಕಾಗಿ ಈ ಬಾರಿಯ ಬಜೆಟ್ ಅವಶ್ಯಕತೆ ಇದೆ. ಮುಂದಿನ ಐದು ವರ್ಷಗಳ ಸುಭದ್ರ ಭಾರತಕ್ಕಾಗಿ ಈ ಬಜೆಟ್ ಸಹಕಾರಿ. ಏರುತ್ತಿರುವ ಇಂಧನ ಬೆಲೆಗಳಿಗೆ ಪರ್ಯಾಯವಾಗಿ ಎಲೆಕ್ಟ್ರಾನಿಕ್ ವಾಹನಗಳಿಗೆ ಹೆಚ್ಚು ಉತ್ತೇಜಿಸಿದ್ದು ಭಾರತದ ತಾಂತ್ರಿಕ ಶಕ್ತಿಗಳು ಇನ್ನಷ್ಟು ಉತ್ತಮವಾಗಿ ದೇಶವನ್ನು ವಿದೇಶಗಳಿಗೆ ಸಮಾನವಾಗಿ ಮೇಲೆತ್ತುವಲ್ಲಿ ಖಂಡಿತವಾಗಿಯೂ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಬಡ ಜನರ ಅಭ್ಯುದಯಕ್ಕಾಗಿಯೇ ಈ ಬಜೆಟ್ ಮಾಡಿದಂತಿದೆ ಎಂದು ಸುಳ್ಯ ತಾಲೂಕಿನ ಕುಕ್ಕುಜಡ್ಕದ ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ವರುಣ್ ಕಂಜರ್ಪಣೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…