ಸುಳ್ಯ: ಭಾರತದ ಉಜ್ವಲ ಭವಿಷ್ಯಕ್ಕಾಗಿ ಈ ಬಾರಿಯ ಬಜೆಟ್ ಅವಶ್ಯಕತೆ ಇದೆ. ಮುಂದಿನ ಐದು ವರ್ಷಗಳ ಸುಭದ್ರ ಭಾರತಕ್ಕಾಗಿ ಈ ಬಜೆಟ್ ಸಹಕಾರಿ. ಏರುತ್ತಿರುವ ಇಂಧನ ಬೆಲೆಗಳಿಗೆ ಪರ್ಯಾಯವಾಗಿ ಎಲೆಕ್ಟ್ರಾನಿಕ್ ವಾಹನಗಳಿಗೆ ಹೆಚ್ಚು ಉತ್ತೇಜಿಸಿದ್ದು ಭಾರತದ ತಾಂತ್ರಿಕ ಶಕ್ತಿಗಳು ಇನ್ನಷ್ಟು ಉತ್ತಮವಾಗಿ ದೇಶವನ್ನು ವಿದೇಶಗಳಿಗೆ ಸಮಾನವಾಗಿ ಮೇಲೆತ್ತುವಲ್ಲಿ ಖಂಡಿತವಾಗಿಯೂ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಬಡ ಜನರ ಅಭ್ಯುದಯಕ್ಕಾಗಿಯೇ ಈ ಬಜೆಟ್ ಮಾಡಿದಂತಿದೆ ಎಂದು ಸುಳ್ಯ ತಾಲೂಕಿನ ಕುಕ್ಕುಜಡ್ಕದ ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ವರುಣ್ ಕಂಜರ್ಪಣೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…