ಸುಳ್ಯ: ಭಾರತದ ಉಜ್ವಲ ಭವಿಷ್ಯಕ್ಕಾಗಿ ಈ ಬಾರಿಯ ಬಜೆಟ್ ಅವಶ್ಯಕತೆ ಇದೆ. ಮುಂದಿನ ಐದು ವರ್ಷಗಳ ಸುಭದ್ರ ಭಾರತಕ್ಕಾಗಿ ಈ ಬಜೆಟ್ ಸಹಕಾರಿ. ಏರುತ್ತಿರುವ ಇಂಧನ ಬೆಲೆಗಳಿಗೆ ಪರ್ಯಾಯವಾಗಿ ಎಲೆಕ್ಟ್ರಾನಿಕ್ ವಾಹನಗಳಿಗೆ ಹೆಚ್ಚು ಉತ್ತೇಜಿಸಿದ್ದು ಭಾರತದ ತಾಂತ್ರಿಕ ಶಕ್ತಿಗಳು ಇನ್ನಷ್ಟು ಉತ್ತಮವಾಗಿ ದೇಶವನ್ನು ವಿದೇಶಗಳಿಗೆ ಸಮಾನವಾಗಿ ಮೇಲೆತ್ತುವಲ್ಲಿ ಖಂಡಿತವಾಗಿಯೂ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಬಡ ಜನರ ಅಭ್ಯುದಯಕ್ಕಾಗಿಯೇ ಈ ಬಜೆಟ್ ಮಾಡಿದಂತಿದೆ ಎಂದು ಸುಳ್ಯ ತಾಲೂಕಿನ ಕುಕ್ಕುಜಡ್ಕದ ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ವರುಣ್ ಕಂಜರ್ಪಣೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…