ಸುಳ್ಯ: ಭಾರತದ ಉಜ್ವಲ ಭವಿಷ್ಯಕ್ಕಾಗಿ ಈ ಬಾರಿಯ ಬಜೆಟ್ ಅವಶ್ಯಕತೆ ಇದೆ. ಮುಂದಿನ ಐದು ವರ್ಷಗಳ ಸುಭದ್ರ ಭಾರತಕ್ಕಾಗಿ ಈ ಬಜೆಟ್ ಸಹಕಾರಿ. ಏರುತ್ತಿರುವ ಇಂಧನ ಬೆಲೆಗಳಿಗೆ ಪರ್ಯಾಯವಾಗಿ ಎಲೆಕ್ಟ್ರಾನಿಕ್ ವಾಹನಗಳಿಗೆ ಹೆಚ್ಚು ಉತ್ತೇಜಿಸಿದ್ದು ಭಾರತದ ತಾಂತ್ರಿಕ ಶಕ್ತಿಗಳು ಇನ್ನಷ್ಟು ಉತ್ತಮವಾಗಿ ದೇಶವನ್ನು ವಿದೇಶಗಳಿಗೆ ಸಮಾನವಾಗಿ ಮೇಲೆತ್ತುವಲ್ಲಿ ಖಂಡಿತವಾಗಿಯೂ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಬಡ ಜನರ ಅಭ್ಯುದಯಕ್ಕಾಗಿಯೇ ಈ ಬಜೆಟ್ ಮಾಡಿದಂತಿದೆ ಎಂದು ಸುಳ್ಯ ತಾಲೂಕಿನ ಕುಕ್ಕುಜಡ್ಕದ ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ವರುಣ್ ಕಂಜರ್ಪಣೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…