Advertisement
ರಾಷ್ಟ್ರೀಯ

ಭಾರತದ ಮೊದಲ ಮಂತ್ರವೇ ಆತ್ಮನಿರ್ಭರ -ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ

Share

ನವದೆಹಲಿ :ಯುವಶಕ್ತಿಯನ್ನು ಹೊಂದಿರುವ ಭಾರತದ ಮೊದಲ ಮಂತ್ರ ಆತ್ಮನಿರ್ಭರ ವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕೆಂಪುಕೋಟೆಯಲ್ಲಿ  74ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು.  ಭಾರತ ಸಾಮೂಹಿಕ ಶಕ್ತಿಯನ್ನು  ಹೊಂದಿದೆ. ಎಲ್ಲಾ ಕ್ಷೇತ್ರದಲ್ಲೂ, ಎಲ್ಲಾ ಸಂಗತಿಗಳಲ್ಲೂ ಭಾರತದ ಸಮೂಹ ಶಕ್ತಿ ಜಾಗೃತಗೊಳಿಸಿದೆ.  ಕೊರೋನಾ ವಿರುದ್ಧ ಸಾಮೂಹಿಕ ಶಕ್ತಿ ತೋರಿದೆ. ಪ್ರತಿಯೊಬ್ಬ ಭಾರತೀಯರು ಕೊರೋನಾ ಸಂದರ್ಭದಲ್ಲಿ ಆತ್ಮ ನಿರ್ಭರ ಸಂಕಲ್ಪ ಕೈಗೊಳ್ಳಲಾಗಿದೆ. ಭಾರತ ಆತ್ಮನಿರ್ಭರ ಆಗಲೇಬೇಕಿದೆ. ಭಾರತ ಒಂದು ಬಾರಿ ನಿರ್ಧಾರ ಕೈಗೊಂಡರೇ, ಅದನ್ನು ಸಾಧಿಸಿಯೇ ತೀರುತ್ತದೆ ಎಂದು  ಹೇಳಿದರು.ಆತ್ಮನಿರ್ಭರ ಭಾರತ ನಮಗೆಲ್ಲರಿಗೂ ದೃಢ ಸಂಕಲ್ಪವಾಗಬೇಕು. ಆತ್ಮನಿರ್ಭರ ಭಾರತವನ್ನು ನಮ್ಮ ರೈತರು ಸಾಬೀತುಪಡಿಸಿದ್ದಾರೆ ಎಂದು ಪ್ರಧಾನಿಗಳು ಕೊಂಡಾಡಿದರು.

ಕೊರೋನಾ ಸಂಕಷ್ಟ  ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್ ಸುದೀರ್ಘ ಸೇವೆ ಸಲ್ಲಿಸುತ್ತಿದ್ದಾರೆ. ಭಾರತದಲ್ಲಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೊರೋನಾ ವಾರಿಯರ್ಸ್ ಸೇವೆ ಬಹುಮುಖ್ಯವಾಗಿದೆ ಎಂದು ವಾರಿಯರ್ಸ್ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ನೆನಪಿಸಿದರು.

ಚೀನೀ ಸರಕುಗಳ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಇತರ ದೇಶಗಳಿಂದ ಸರಕುಗಳ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಇನ್ನು ಮುಂದೆ ನಾವು ನಮ್ಮ ಸ್ವಂತ ಸರಕುಗಳನ್ನು ನಾವೇ ತಯಾರಿಸಿಕೊಳ್ಳೋಣ. ಭಾರತವು ಗುಣಮಟ್ಟದ ಸರಕುಗಳ ಆಶ್ರಯ ತಾಣವೆಂದು ಮತ್ತೊಮ್ಮೆ ಸಾಬೀತುಪಡಿಸೋಣ. ಒಂದು ಕಾಲದಲ್ಲಿ ಭಾರತೀಯ ಸರಕುಗಳನ್ನು ಪ್ರಪಂಚದಾದ್ಯಂತ ಗುಣಮಟ್ಟದ ವಸ್ತುಗಳೆಂದು ಪೂಜಿಸಲಾಗುತ್ತಿತ್ತು. ಭಾರತೀಯ ಸರಕುಗಳಿಗೆ ಹಿಂದಿನ ವೈಭವವನ್ನು ತರಲು ನಾವು ಮತ್ತೆ ಪ್ರಯತ್ನಿಸೋಣ. ಕೊರೋನಾ ಕಷ್ಟದ ಸಮಯದಲ್ಲೂ ಹೊಸ ಹಾದಿಯನ್ನು ಹುಡುಕೋಣ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

5 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

15 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

16 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

16 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

22 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

24 hours ago