Advertisement
ಸುದ್ದಿಗಳು

ಭಾರತವು ವಿಶ್ವಗುರುವಾಗಲು 4ಜಿ ಬಲಿಷ್ಠವಾಗಬೇಕು

Share
ಮಂಗಳೂರು: ಭಾರತವು ಅನಾದಿ ಕಾಲದಲ್ಲಿ ವಿಶ್ವಗುರುವಾಗಿತ್ತು‌.ಆಗ ಗೋವು, ಗ್ರಾಮ, ಗುರುಕುಲ,ಗಂಗೆ ಎಂಬ 4ಜಿ ಬಲಿಷ್ಠವಾಗಿತ್ತು. ಪ್ರತಿಯೊಂದು ಗ್ರಾಮವು ಸ್ವಾವಲಂಬಿಯಾಗಿತ್ತು ಮತ್ತು ಜನರು ಸುಖೀಗಳಾಗಿದ್ದರು‌.ಗಂಗೆ ಶುಧ್ದವಾಗಿತ್ತು, ಗುರುಕುಲ ವ್ಯವಸ್ಥೆಯಿಂದ ಉಚ್ಛ ಮಟ್ಟದ ಶಿಕ್ಷಣ ನೀಡಲಾಗುತ್ತಿತ್ತು, ಅಸಂಖ್ಯಾತ ಗೋವುಗಳಿದ್ದು ಸಂಪತ್ತು ಸಮೃದ್ಧವಾಗಿತ್ತು‌, ಆದರೆ ಇಂದು ಗೋ ಹತ್ಯೆಯಿಂದಾಗಿ ಗೋ ಸಂತತಿ ನಾಶವಾಗುತ್ತಿದೆ. ಮತ್ತೊಮ್ಮೆ ಭಾರತ ವಿಶ್ವಗುರುವಾಗಬೇಕಾದರೆ ಈ 4ಜಿ ಅಂಶಗಳು ಬಲಿಷ್ಠವಾಗಬೇಕು” ಎಂದು ನ್ಯಾಯವಾದಿ ಚಂದ್ರಶೇಖರ್ ರಾವ್ ಹೇಳಿದರು.
ಅವರು ಮಂಗಳೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಶ್ರಯದಲ್ಲಿ  ನಡೆಯುತ್ತಿರುವ  ಹಿಂದೂ ರಾಷ್ಟ್ರಅಧಿವೇಶನದ ಮೊದಲ ದಿನದ ಗೋಷ್ಟಿಯಲ್ಲಿ ಮಾತನಾಡಿದರು.
ಶ್ರೀ ರಾಮಚಂದ್ರಾಪುರ ಮಠದ ವಿದ್ಯಾಲಕ್ಮೀ ಮಾತನಾಡಿ ಸನಾತನ ಹಿಂದೂ ಧರ್ಮವೆಂದರೆ ಅವಿನಾಶಿ ಮತ್ತು ಅಜರಾಮರವೇ ಆಗಿದೆ. ಹಿಂದೂ ಧರ್ಮವು ಜೀವನದ ಅಂಗವಾಗಿದೆ.ಹಿಂದೂ ಧರ್ಮವು ಎಲ್ಲಾ ಜೀವಿಗಳಲ್ಲಿಯೂ ದೇವರನ್ನು ಕಾಣುವ ಅತ್ಯಂತ ಶ್ರೇಷ್ಠ ಧರ್ಮವಾಗಿದೆ‌.ಇಂದು ಇಂದಿನ ಪೀಳಿಗೆಗೆ ಧರ್ಮಶಿಕ್ಷಣವನ್ನು ನೀಡಬೇಕಾಗಿದೆ ಉಡುಪುಗಳಾಗಿರಲಿ, ಉತ್ಸವಗಳಾಗಿರಲಿ ಪಾಶ್ಚಾತ್ಯರಂತೆ ಅಲ್ಲ ಹಿಂದೂ ಧರ್ಮದಂತೆ ಆಚರಿಸಿ ಧರ್ಮದ ರಕ್ಷಣೆಯನ್ನು ಮಾಡಬೇಕಾಗಿದೆ ಎಂದರು.
ಬಂಟರ ಸಂಘದ ಆಶಾಜ್ಯೋತಿ ರೈ ಮಾತನಾಡಿ  ಪ್ರಸ್ತುತ ಹಿಂದೂ ಧರ್ಮವು ಜಾತಿ ಎಂದು ವಿಭಜನೆ ಹೊಂದಿದೆ.ಆದರೆ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಾದರೆ ಜಾತಿ ಎಂಬ ಬಂಧನವನ್ನು ತೆಗೆದು ಕೇವಲ ‘ಹಿಂದೂ’ ಎಂದು ಒಂದಾಗಬೇಕಾಗಿದೆ..ಹಿಂದೂ ಐಕ್ಯತೆ ಹೊಂದಬೇಕಾಗಿದೆ ಎಂದರು.
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

1 hour ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

2 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

2 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

3 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

5 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

7 hours ago