Advertisement
ಸುದ್ದಿಗಳು

ಭಾರತೀಯರು ಸಹೋದರತ್ವದ ಪ್ರತಿಪಾದಕರು – ಮೋಹನ್ ಭಾಗವತ್

Share

ನಾಗಪುರ: ಭಾರತವು ದೇಶದ ಎಲ್ಲಾ ಭಾರತೀಯರಿಗೆ, ಎಲ್ಲಾ ಧರ್ಮದವರಿಗೆ ಸೇರಿದ್ದಾಗಿದೆ. ಭಾರತ ಎನ್ನುವುದೇ ಒಂದು ಪ್ರೀತಿ. ಭಾರತೀಯರು ಸೋದರತ್ವವವನ್ನು ನಂಬಿರುವವರಾಗಿದ್ದಾರೆ. ಹೀಗಾಗಿ ಪ್ರತೀ ವ್ಯಕ್ತಿಯಲ್ಲಿ ಪ್ರೀತಿ ಅಡಗಿದೆ. ವಿರೋಧ ಎನ್ನುವುದು ಇಲ್ಲ. ಆದರೆ ಪ್ರತ್ಯೇಕ ಧಾರ್ಮಿಕ ಪಠ್ಯದಲ್ಲಿನ ವಿಷಯಗಳಿಂದ ಇಂದು ಕೆಲ ಪದಗಳ ಹೇರಿಕೆಯಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಜಿ ಭಾಗವತ್ ಹೇಳಿದರು.

Advertisement
Advertisement
Advertisement
Advertisement

ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಾಲಯದಲ್ಲಿ ಮಂಗಳವಾರ ಆಯೋಜನೆಗೊಂಡಿದ್ದ ವಿಜಯದಶಮಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಹತ್ಯೆ ಎಂಬ ಪದ ಭಾರತೀಯ ನೀತಿಗಳಲ್ಲೇ ಇಲ್ಲ. ಭಾರತೀಯತೆ ಒಪ್ಪುವವರು ಹತ್ಯೆಯನ್ನು ಒಪ್ಪಲಾರರು.  ಈ ಪದದ ಮೂಲ, ಪ್ರತ್ಯೇಕ ಧಾರ್ಮಿಕ ಪಠ್ಯದಲ್ಲಿನ ಕಥೆಯಿಂದ ಬಂದಿರುವುದಾಗಿದೆ. ಭಾರತೀಯರು ಸೋದರತ್ವವವನ್ನು ನಂಬಿರುವವರಾಗಿದ್ದೇವೆ. ಭಾರತೀಯರು ಹಾಗೂ ಹಿಂದೂಗಳ ಮೇಲೆ ಇಂತಹ ಪದಗಳನ್ನು ಹೇರಿಕೆ ಮಾಡಬೇಡಿ ಎಂದರು.ಸಂವಿಧಾನ ವಿರೋಧ ಚಟುವಟಿಕೆಗಳ ವಿರುದ್ಧ ಜನರನ್ನು ಸಂಘ ಪರಿವಾರ ಎಂದಿಗೂ ಬೆಂಬಲಿಸಿಲ್ಲ. ಯಾವುದೇ ಹಲ್ಲೆ ಪ್ರಕರಣಗಳ ವಿರುದ್ಧ ಸಂಘ ಪರಿವಾರ ನಿಂತಿದೆ. ಈ ನಿಟ್ಟಿನಲ್ಲಿ ಸಂಘ ಪರಿವಾರ ಕೆಲಸ ಮಾಡುತ್ತಿದೆ. ಭಾರತ ಎಲ್ಲಾ ಭಾರತೀಯರಿಗೆ, ಎಲ್ಲಾ ಧರ್ಮದವರಿಗೆ ಸೀಮಿತವಾಗಿದೆ. ಧರ್ಮ, ಜಾತಿ ಮೇಲೆ ಯಾರೊಬ್ಬರೂ ತಾರತಮ್ಯ ಮಾಡದಂತೆ ನೋಡಿಕೊಳ್ಳುವುದು ಸರಕಾರದ ಕರ್ತವ್ಯವಾಗಿದೆ ಎಂದರು.

Advertisement

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370 ವಿಧಿ ರದ್ದುಗೊಳಿಸುವ ಮೂಲಕ ಕೇಂದ್ರ ಸರಕಾರ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಇದರಂತೆ ಜನರನ್ನು ನಿರೀಕ್ಷೆಯನ್ನು ಈಡೇರಿಸಿದೆ. ಈ ಮೂಲಕ ಜನರ ಆಶೋತ್ತರಗಳನ್ನು ಈಡೇರಿಸುವ ಧೈರ್ಯವಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ.

Advertisement
ವ್ಯಾಪಾರ ಮತ್ತು ಇತರ ಸಂಬಂಧಿತ ವಿಚಾರಗಳ ಕುರಿತು ವ್ಯಾಪಾರ ಒಪ್ಪಂದಗಳನ್ನು ನಮ್ಮದೇ ಆದ ನಿಯಮಗಳಿಗೆ ಅನುಗುಣವಾಗಿ ರೂಪಿಸಬೇಕು. ನಾವು ಸ್ವದೇಶಿಯನ್ನು ನಂಬುತ್ತೇವೆ. ಆದರೆ, ಅಂತರಾಷ್ಟ್ರೀಯ ಸಂಬಂಧಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಭಾರತಕ್ಕೆ ಹೊಸ ಆರ್ಥಿಕತೆಯ ಮಾದರಿಯ ಅವಶ್ಯಕವಿದ್ದು, ಇದರಿಂದ ಕಡಿಮೆ ಶಕ್ತಿಯಿಂದ ಉತ್ತಮ ಕಾರ್ಯಗಳು ಹೊರಬೇಕಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಜಿ ಭಾಗವತ್ ಹೇಳಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

4 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

4 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

5 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

14 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

15 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

15 hours ago