ಸುಳ್ಯ: ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಸುಳ್ಯ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ಡಾ. ಮಧುಸೂದನ ಕರಿಗನೂರು ಪದಗ್ರಹಣ ನೆರವೇರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ಅಧ್ಯಕ್ಷ ಅಣ್ಣಯ್ಯ ಕುಲಾಲ್ ಮುಖ್ಯ ಅತಿಥಿಗಳಾಗಿದ್ದರು. ನೂತನ ಅಧ್ಯಕ್ಷ ಡಾ.ಬಿ.ಎನ್.ಶ್ರೀಕೃಷ್ಣ ನೇತೃತ್ವದ 2019-20ನೇ ಸಾಲಿನ ಪದಾಧಿಕಾರಿಗಳು ಅಧಿಕಾರ ವಹಿಸಿದರು. ನಿರ್ಗಮನ ಅಧ್ಯಕ್ಷೆ ಡಾ.ಗೀತಾ ದೊಪ್ಪ ಅಧಿಕಾರ ಹಸ್ತಾಂತರಿಸಿದರು.
ನೂತನ ಕಾರ್ಯದರ್ಶಿ ಡಾ. ರವಿಶಂಕರ್ ಎಸ್ ಹಾಗು ಖಜಾಂಜಿ ಡಾ. ಗಣೇಶ್.ಕೆ.ಕೆ, ಅವರಿಗೆ ನಿರ್ಗಮನ ಕಾರ್ಯದರ್ಶಿ ಡಾ. ಭರತ್ ಶೆಟ್ಟಿ ಮತ್ತು ಖಜಾಂಜಿ ಡಾ. ಅಮಿತ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು. ರಾಜ್ಯಾಧ್ಯಕ್ಷ ಡಾ. ಮಧುಸೂದನ ಪ್ರಮಾಣ ವಚನ ಬೋಧಿಸಿದರು. ಡಾ.ಗೀತಾ ದೊಪ್ಪ ಸ್ವಾಗತಿಸಿದರು. ಡಾ. ಲಾಲಿತ್ಯ ಕಾರ್ಯಕ್ರಮ ನಿರೂಪಿಸಿದರು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…