Advertisement
ಕಲೆ-ಸಂಸ್ಕೃತಿ

ಭಾರತೀಯ ಸಂಸ್ಕೃತಿಗೆ ನೃತ್ಯರೂಪಕದ ಕೊಡುಗೆ ಅಪಾರ : ಸುಬ್ರಾಯ ಚೊಕ್ಕಾಡಿ

Share

ಬೆಳ್ಳಾರೆ: ರೂಪಕವು ಒಂದು ದೃಶ್ಯಕಾವ್ಯ. ಈ ಕಾವ್ಯದ ಮೂಲಕ ಭಾರತೀಯ ಪರಂಪರೆಯ ಸತ್ವವನ್ನು ಪ್ರಸ್ತುತಪಡಿಸಲಾಗುತ್ತಿದೆ.  ಭಾರತೀಯ ಸಂಸ್ಕೃತಿಗೆ ನೃತ್ಯರೂಪಕದ ಕೊಡುಗೆ ಅಪಾರ ಎಂದು ಕವಿ ಸುಬ್ರಾಯ ಚೊಕ್ಕಾಡಿ ಹೇಳಿದರು.

Advertisement
Advertisement
Advertisement
Advertisement

ಅವರು ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನಡೆದ ವೈಷ್ಣವಿ ನೃತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಅಶ್ವಿನಿ ಕೋಡಿಬೈಲು ಅವರಿಂದ ರಚಿತವಾದ “ಶಬರಿಮಲೆ ಸ್ವಾಮಿ ಅಯ್ಯಪ್ಪ” ನೃತ್ಯರೂಪಕ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಯಾವತ್ತೂ
ಬರವಣಿಗೆ ಸತ್ಯವನ್ನು ಶೋಧಿಸುವ ದಾರಿಯಾಗಿದೆ. ಸಾಹಿತ್ಯವು ರಂಗದ ಮೇಲೆ ಪ್ರದರ್ಶನಗೊಂಡಾಗ ಮಾತ್ರ ಜನಮನ ಗೆದ್ದು ಸಾರ್ಥಕತೆ ಪಡೆದುಕೊಳ್ಳುತ್ತದೆ. ಹೀಗಾಗಿ ನೃತ್ಯರೂಪಕಗಳು ಜನರು ಕಾಣುವಂತಾಗಬೇಕು ಎಂದರು.

Advertisement

ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಕೃತಿ ಪರಿಚಯಿಸಿದರು. ಕಾರ್ಯಕ್ರಮ ಉದ್ಘಾಟಿಸುವುದರೊಂದಿಗೆ ಅಧ್ಯಕ್ಷತೆಯನ್ನು ಇನ್ಸ್ಟಿಟ್ಯೂಟ್ ಆಫ್ ಆಟ್ರ್ಸ್ ಆಂಡ್ ಕಲ್ಚರ್ ಸಂಸ್ಥೆಯ ನೃತ್ಯಗುರು ನಯನ ವಿ.ರೈ ವಹಿಸಿದ್ದರು. ವೇದಿಕೆಯಲ್ಲಿ ಕವಯತ್ರಿ ಅಶ್ವಿನಿ ಕೋಡಿಬೈಲು ಉಪಸ್ಥಿತರಿದ್ದರು.

ವೈಷ್ಣವಿ ನಾಟ್ಯಾಲಯ ನಿರ್ದೇಶಕಿ ಯೋಗೀಶ್ವರಿ ಜಯಪ್ರಕಾಶ್ ಸ್ವಾಗತಸಿ ಪ್ರಸ್ತಾವನೆಗೈದರು. ಸ್ವಾತಿ ಕುರುಂಬುಡೆಲು ವಂದಿಸಿದರು. ಪ್ರದೀಪ್‍ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಸಿದರು.

Advertisement

ಸಭಾಕಾರ್ಯಕ್ರಮದ ನಂತರ ವಿವಿಧ ಶೈಲಿಯ ಭರತನಾಟ್ಯ ನೃತ್ಯ ಪ್ರರ್ಶನಗೊಂಡಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

7 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

7 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

7 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago