ಅಮರಪಡ್ನೂರು: ಧ್ಯಾನ ತರಬೇತಿ ಶಿಬಿರ

April 19, 2019
4:28 AM

ಅಮರಪಡ್ನೂರು: ಚೊಕ್ಕಾಡಿ ಚಾರಿಟೇಬಲ್ ಟ್ರಸ್ಟ್ ಮತ್ತು ಮಂಗಳೂರು ಸಮರ್ಪಣಾ ಧ್ಯಾನ ಸೆಂಟರ್‍ನ ಸುಳ್ಯ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಒಂದು ದಿನದ ಧ್ಯಾನ ತರಬೇತಿ ಶಿಬಿರ ಅಮರಪಡ್ನೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಿಬಿರವನ್ನು ನಾರಾಯಣ ಭಟ್ ಪೈಲೂರು ದೀಪ ಬೆಳಗಿಸಿ, ಮನುಷ್ಯನಲ್ಲಿರುವ ಋಣಾತ್ಮಕ ಅಂಶವನ್ನು ಕಳೆಯಲು ಧ್ಯಾನವು ಅತೀ ಉತ್ತಮ. ಹಸಿ ಮಣ್ಣಿನ ರೂಪದಂತಿರುವ ಪುಟಾಣಿಗಳಲ್ಲಿ ಅಡಗಿರುವ ಪ್ರತಿಭೆ ಹಾಗೂ ಸೃಜನಶೀಲ ಚಟುವಟಿಕೆಗಳು ಬೆಳಕಿಗೆ ಬರುವಲ್ಲಿ ಧ್ಯಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಆನೆಕಾರ ಗಣಪಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಶಿವಕುಮಾರ್ ಮತ್ತು ಅಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು. ಅರ್ಚನಾ ಪ್ರಾರ್ಥಿಸಿದರು. ಶಿವಕುಮಾರ್ ಸ್ವಾಗತಿಸಿ, ವಂದಿಸಿದರು. ಪಾರ್ವತಿ ನೇಣಾರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಸಾರಡ್ಕದಲ್ಲಿ ಕೃಷಿ ಹಬ್ಬ | ಅಡಿಕೆ ಮೌಲ್ಯವರ್ಧನೆಗೆ ಇನ್ನೊಂದು ಸೇರ್ಪಡೆ | ಕೃಷಿ ಗೋಷ್ಟಿಯಲ್ಲಿ ಹೊಸತನ |
January 28, 2025
11:25 PM
by: ವಿಶೇಷ ಪ್ರತಿನಿಧಿ
ಈ ಬಾರಿಯ ಬಜೆಟ್‌ನಲ್ಲಿ ಅಡಿಕೆ ಬೆಳೆ ರಕ್ಷಣೆಗೆ 67 ಕೋಟಿ ರೂಪಾಯಿ ನಿರೀಕ್ಷೆ | ಕರ್ನಾಟಕ ಸರ್ಕಾರದಿಂದಲೂ ತನ್ನ ಪಾಲನ್ನು ಮೀಸಲಿಡಲು ಒತ್ತಾಯ |
January 24, 2025
8:57 PM
by: ದ ರೂರಲ್ ಮಿರರ್.ಕಾಂ
ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಪ್ರಕಾರ ಭಾರತದಲ್ಲಿ ಅರಣ್ಯ ಹೆಚ್ಚಳ-ಗುಣಮಟ್ಟ ಕುಸಿತ |
January 8, 2025
11:00 PM
by: The Rural Mirror ಸುದ್ದಿಜಾಲ
ಹೆಚ್ಚುತ್ತಿರುವ ವಾಯುಮಾಲಿನ್ಯ ಹಾಗೂ ತಾಪಮಾನ | ಸೋಲಾರ್‌ ಇಂಧನದ ಮೇಲೆ ಪರಿಣಾಮ ಏನು..?
December 10, 2024
7:15 AM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror