ಅಮರಪಡ್ನೂರು: ಧ್ಯಾನ ತರಬೇತಿ ಶಿಬಿರ

April 19, 2019
4:28 AM

ಅಮರಪಡ್ನೂರು: ಚೊಕ್ಕಾಡಿ ಚಾರಿಟೇಬಲ್ ಟ್ರಸ್ಟ್ ಮತ್ತು ಮಂಗಳೂರು ಸಮರ್ಪಣಾ ಧ್ಯಾನ ಸೆಂಟರ್‍ನ ಸುಳ್ಯ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಒಂದು ದಿನದ ಧ್ಯಾನ ತರಬೇತಿ ಶಿಬಿರ ಅಮರಪಡ್ನೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಿಬಿರವನ್ನು ನಾರಾಯಣ ಭಟ್ ಪೈಲೂರು ದೀಪ ಬೆಳಗಿಸಿ, ಮನುಷ್ಯನಲ್ಲಿರುವ ಋಣಾತ್ಮಕ ಅಂಶವನ್ನು ಕಳೆಯಲು ಧ್ಯಾನವು ಅತೀ ಉತ್ತಮ. ಹಸಿ ಮಣ್ಣಿನ ರೂಪದಂತಿರುವ ಪುಟಾಣಿಗಳಲ್ಲಿ ಅಡಗಿರುವ ಪ್ರತಿಭೆ ಹಾಗೂ ಸೃಜನಶೀಲ ಚಟುವಟಿಕೆಗಳು ಬೆಳಕಿಗೆ ಬರುವಲ್ಲಿ ಧ್ಯಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಆನೆಕಾರ ಗಣಪಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಶಿವಕುಮಾರ್ ಮತ್ತು ಅಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು. ಅರ್ಚನಾ ಪ್ರಾರ್ಥಿಸಿದರು. ಶಿವಕುಮಾರ್ ಸ್ವಾಗತಿಸಿ, ವಂದಿಸಿದರು. ಪಾರ್ವತಿ ನೇಣಾರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!
August 30, 2026
5:41 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ
August 21, 2026
6:41 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?
August 20, 2026
12:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror