ಅಮರಪಡ್ನೂರು: ಧ್ಯಾನ ತರಬೇತಿ ಶಿಬಿರ

April 19, 2019
4:28 AM

ಅಮರಪಡ್ನೂರು: ಚೊಕ್ಕಾಡಿ ಚಾರಿಟೇಬಲ್ ಟ್ರಸ್ಟ್ ಮತ್ತು ಮಂಗಳೂರು ಸಮರ್ಪಣಾ ಧ್ಯಾನ ಸೆಂಟರ್‍ನ ಸುಳ್ಯ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಒಂದು ದಿನದ ಧ್ಯಾನ ತರಬೇತಿ ಶಿಬಿರ ಅಮರಪಡ್ನೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಿಬಿರವನ್ನು ನಾರಾಯಣ ಭಟ್ ಪೈಲೂರು ದೀಪ ಬೆಳಗಿಸಿ, ಮನುಷ್ಯನಲ್ಲಿರುವ ಋಣಾತ್ಮಕ ಅಂಶವನ್ನು ಕಳೆಯಲು ಧ್ಯಾನವು ಅತೀ ಉತ್ತಮ. ಹಸಿ ಮಣ್ಣಿನ ರೂಪದಂತಿರುವ ಪುಟಾಣಿಗಳಲ್ಲಿ ಅಡಗಿರುವ ಪ್ರತಿಭೆ ಹಾಗೂ ಸೃಜನಶೀಲ ಚಟುವಟಿಕೆಗಳು ಬೆಳಕಿಗೆ ಬರುವಲ್ಲಿ ಧ್ಯಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಆನೆಕಾರ ಗಣಪಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಶಿವಕುಮಾರ್ ಮತ್ತು ಅಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು. ಅರ್ಚನಾ ಪ್ರಾರ್ಥಿಸಿದರು. ಶಿವಕುಮಾರ್ ಸ್ವಾಗತಿಸಿ, ವಂದಿಸಿದರು. ಪಾರ್ವತಿ ನೇಣಾರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ
May 31, 2026
6:46 AM
by: ದ ರೂರಲ್ ಮಿರರ್.ಕಾಂ
ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಗೆ ಋತುಮಾನ ಬೇಡಿಕೆ | ಯಾವ ತಿಂಗಳಲ್ಲಿ ಹೆಚ್ಚು ಲಾಭ? ಯಾವಾಗ ಮಾರುಕಟ್ಟೆ ಮಂದಗತಿ?
May 28, 2026
11:40 PM
by: ಅರುಣ್‌ ಕುಮಾರ್ ಕಾಂಚೋಡು
ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ
May 16, 2026
12:47 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror