ಅಮರಪಡ್ನೂರು: ಚೊಕ್ಕಾಡಿ ಚಾರಿಟೇಬಲ್ ಟ್ರಸ್ಟ್ ಮತ್ತು ಮಂಗಳೂರು ಸಮರ್ಪಣಾ ಧ್ಯಾನ ಸೆಂಟರ್ನ ಸುಳ್ಯ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಒಂದು ದಿನದ ಧ್ಯಾನ ತರಬೇತಿ ಶಿಬಿರ ಅಮರಪಡ್ನೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಿಬಿರವನ್ನು ನಾರಾಯಣ ಭಟ್ ಪೈಲೂರು ದೀಪ ಬೆಳಗಿಸಿ, ಮನುಷ್ಯನಲ್ಲಿರುವ ಋಣಾತ್ಮಕ ಅಂಶವನ್ನು ಕಳೆಯಲು ಧ್ಯಾನವು ಅತೀ ಉತ್ತಮ. ಹಸಿ ಮಣ್ಣಿನ ರೂಪದಂತಿರುವ ಪುಟಾಣಿಗಳಲ್ಲಿ ಅಡಗಿರುವ ಪ್ರತಿಭೆ ಹಾಗೂ ಸೃಜನಶೀಲ ಚಟುವಟಿಕೆಗಳು ಬೆಳಕಿಗೆ ಬರುವಲ್ಲಿ ಧ್ಯಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಆನೆಕಾರ ಗಣಪಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಶಿವಕುಮಾರ್ ಮತ್ತು ಅಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು. ಅರ್ಚನಾ ಪ್ರಾರ್ಥಿಸಿದರು. ಶಿವಕುಮಾರ್ ಸ್ವಾಗತಿಸಿ, ವಂದಿಸಿದರು. ಪಾರ್ವತಿ ನೇಣಾರು ಕಾರ್ಯಕ್ರಮ ನಿರೂಪಿಸಿದರು.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…