ಅಮರಪಡ್ನೂರು: ಚೊಕ್ಕಾಡಿ ಚಾರಿಟೇಬಲ್ ಟ್ರಸ್ಟ್ ಮತ್ತು ಮಂಗಳೂರು ಸಮರ್ಪಣಾ ಧ್ಯಾನ ಸೆಂಟರ್ನ ಸುಳ್ಯ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಒಂದು ದಿನದ ಧ್ಯಾನ ತರಬೇತಿ ಶಿಬಿರ ಅಮರಪಡ್ನೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಿಬಿರವನ್ನು ನಾರಾಯಣ ಭಟ್ ಪೈಲೂರು ದೀಪ ಬೆಳಗಿಸಿ, ಮನುಷ್ಯನಲ್ಲಿರುವ ಋಣಾತ್ಮಕ ಅಂಶವನ್ನು ಕಳೆಯಲು ಧ್ಯಾನವು ಅತೀ ಉತ್ತಮ. ಹಸಿ ಮಣ್ಣಿನ ರೂಪದಂತಿರುವ ಪುಟಾಣಿಗಳಲ್ಲಿ ಅಡಗಿರುವ ಪ್ರತಿಭೆ ಹಾಗೂ ಸೃಜನಶೀಲ ಚಟುವಟಿಕೆಗಳು ಬೆಳಕಿಗೆ ಬರುವಲ್ಲಿ ಧ್ಯಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಆನೆಕಾರ ಗಣಪಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಶಿವಕುಮಾರ್ ಮತ್ತು ಅಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು. ಅರ್ಚನಾ ಪ್ರಾರ್ಥಿಸಿದರು. ಶಿವಕುಮಾರ್ ಸ್ವಾಗತಿಸಿ, ವಂದಿಸಿದರು. ಪಾರ್ವತಿ ನೇಣಾರು ಕಾರ್ಯಕ್ರಮ ನಿರೂಪಿಸಿದರು.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…
ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…