Advertisement

ಅಮರಪಡ್ನೂರು: ಧ್ಯಾನ ತರಬೇತಿ ಶಿಬಿರ

Share

ಅಮರಪಡ್ನೂರು: ಚೊಕ್ಕಾಡಿ ಚಾರಿಟೇಬಲ್ ಟ್ರಸ್ಟ್ ಮತ್ತು ಮಂಗಳೂರು ಸಮರ್ಪಣಾ ಧ್ಯಾನ ಸೆಂಟರ್‍ನ ಸುಳ್ಯ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಒಂದು ದಿನದ ಧ್ಯಾನ ತರಬೇತಿ ಶಿಬಿರ ಅಮರಪಡ್ನೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಿಬಿರವನ್ನು ನಾರಾಯಣ ಭಟ್ ಪೈಲೂರು ದೀಪ ಬೆಳಗಿಸಿ, ಮನುಷ್ಯನಲ್ಲಿರುವ ಋಣಾತ್ಮಕ ಅಂಶವನ್ನು ಕಳೆಯಲು ಧ್ಯಾನವು ಅತೀ ಉತ್ತಮ. ಹಸಿ ಮಣ್ಣಿನ ರೂಪದಂತಿರುವ ಪುಟಾಣಿಗಳಲ್ಲಿ ಅಡಗಿರುವ ಪ್ರತಿಭೆ ಹಾಗೂ ಸೃಜನಶೀಲ ಚಟುವಟಿಕೆಗಳು ಬೆಳಕಿಗೆ ಬರುವಲ್ಲಿ ಧ್ಯಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಆನೆಕಾರ ಗಣಪಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಶಿವಕುಮಾರ್ ಮತ್ತು ಅಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು. ಅರ್ಚನಾ ಪ್ರಾರ್ಥಿಸಿದರು. ಶಿವಕುಮಾರ್ ಸ್ವಾಗತಿಸಿ, ವಂದಿಸಿದರು. ಪಾರ್ವತಿ ನೇಣಾರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

13 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

14 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

19 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

22 hours ago

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ.…

23 hours ago