ಅಮರಪಡ್ನೂರು: ಚೊಕ್ಕಾಡಿ ಚಾರಿಟೇಬಲ್ ಟ್ರಸ್ಟ್ ಮತ್ತು ಮಂಗಳೂರು ಸಮರ್ಪಣಾ ಧ್ಯಾನ ಸೆಂಟರ್ನ ಸುಳ್ಯ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಒಂದು ದಿನದ ಧ್ಯಾನ ತರಬೇತಿ ಶಿಬಿರ ಅಮರಪಡ್ನೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಿಬಿರವನ್ನು ನಾರಾಯಣ ಭಟ್ ಪೈಲೂರು ದೀಪ ಬೆಳಗಿಸಿ, ಮನುಷ್ಯನಲ್ಲಿರುವ ಋಣಾತ್ಮಕ ಅಂಶವನ್ನು ಕಳೆಯಲು ಧ್ಯಾನವು ಅತೀ ಉತ್ತಮ. ಹಸಿ ಮಣ್ಣಿನ ರೂಪದಂತಿರುವ ಪುಟಾಣಿಗಳಲ್ಲಿ ಅಡಗಿರುವ ಪ್ರತಿಭೆ ಹಾಗೂ ಸೃಜನಶೀಲ ಚಟುವಟಿಕೆಗಳು ಬೆಳಕಿಗೆ ಬರುವಲ್ಲಿ ಧ್ಯಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಆನೆಕಾರ ಗಣಪಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಶಿವಕುಮಾರ್ ಮತ್ತು ಅಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು. ಅರ್ಚನಾ ಪ್ರಾರ್ಥಿಸಿದರು. ಶಿವಕುಮಾರ್ ಸ್ವಾಗತಿಸಿ, ವಂದಿಸಿದರು. ಪಾರ್ವತಿ ನೇಣಾರು ಕಾರ್ಯಕ್ರಮ ನಿರೂಪಿಸಿದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…