ಅಮರಪಡ್ನೂರು: ಚೊಕ್ಕಾಡಿ ಚಾರಿಟೇಬಲ್ ಟ್ರಸ್ಟ್ ಮತ್ತು ಮಂಗಳೂರು ಸಮರ್ಪಣಾ ಧ್ಯಾನ ಸೆಂಟರ್ನ ಸುಳ್ಯ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾದ ಒಂದು ದಿನದ ಧ್ಯಾನ ತರಬೇತಿ ಶಿಬಿರ ಅಮರಪಡ್ನೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಿಬಿರವನ್ನು ನಾರಾಯಣ ಭಟ್ ಪೈಲೂರು ದೀಪ ಬೆಳಗಿಸಿ, ಮನುಷ್ಯನಲ್ಲಿರುವ ಋಣಾತ್ಮಕ ಅಂಶವನ್ನು ಕಳೆಯಲು ಧ್ಯಾನವು ಅತೀ ಉತ್ತಮ. ಹಸಿ ಮಣ್ಣಿನ ರೂಪದಂತಿರುವ ಪುಟಾಣಿಗಳಲ್ಲಿ ಅಡಗಿರುವ ಪ್ರತಿಭೆ ಹಾಗೂ ಸೃಜನಶೀಲ ಚಟುವಟಿಕೆಗಳು ಬೆಳಕಿಗೆ ಬರುವಲ್ಲಿ ಧ್ಯಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಆನೆಕಾರ ಗಣಪಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಶಿವಕುಮಾರ್ ಮತ್ತು ಅಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು. ಅರ್ಚನಾ ಪ್ರಾರ್ಥಿಸಿದರು. ಶಿವಕುಮಾರ್ ಸ್ವಾಗತಿಸಿ, ವಂದಿಸಿದರು. ಪಾರ್ವತಿ ನೇಣಾರು ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…