ಭಾರತ-ಪಾಕಿಸ್ತಾನ ಗಡಿಯಲ್ಲಿ ದೀಪಾವಳಿ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ 

October 27, 2019
9:13 PM

 ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಭಾರತ-ಪಾಕಿಸ್ತಾನ ಗಡಿಕಾಯುವ  ಸೈನಿಕರೊಂದಿಗೆ ಆಚರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಕಾವಲು ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿಗಳು ಶಾಂತಿ ನೆಲೆಸಲು ಗಡಿ ಕಾವಲುಪಡೆ ಸದಾ ಜಾಗೃತವಾಗಿರಲು ಪ್ರಧಾನಿ ಕಳಕಳಿಯ ಮನವಿ ಮಾಡಿದ್ದಾರೆ.  70 ನೇ ವಿಧಿಯನ್ನು ರದ್ದುಪಡಿಸಿದ ನಂತರದಲ್ಲಿ ಪ್ರಧಾನಿಗಳ ಮೊದಲ ಕಾಶ್ಮೀರ ಭೇಟಿ ಇದಾಗಿದೆ. ಪ್ರಧಾನಿಗಳ ಕಾರ್ಯಕ್ರಮ ತೀರಾ ಗೌಪ್ಯವಾಗಿ ಇಡಲಾಗಿತ್ತು.

Advertisement
Advertisement
Advertisement
Advertisement

ಪ್ರಧಾನಿಗಳ ಭೇಟಿ ನಂತರ ಅನೇಕ ಸೈನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಗಡಿಭಾಗದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದ್ದಕ್ಕಾಗಿ ಪ್ರಧಾನ ಮಂತ್ರಿಗಳನ್ನು ಶ್ಲಾಘಿಸಿದ ಸೈನಿಕರು ದೇಶದ ಗಡಿಗಳನ್ನು ಭದ್ರಪಡಿಸಲು ದಿನದ ಎಲ್ಲಾ ಸಮಯ ಕೆಲಸ ಮಾಡುತ್ತಿರುವ ನಮ್ಮಂತಹಾ ಸೈನಿಕರಿಗೆ  ಮನೋಸ್ಥೈರ್ಯ ತುಂಬುವಂತಹ ಸೂಚಕ ಈ ಭೇಟಿಯಾಗಿದೆ ಎಂದಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ
February 26, 2025
11:45 PM
by: The Rural Mirror ಸುದ್ದಿಜಾಲ
ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ
February 26, 2025
11:33 PM
by: The Rural Mirror ಸುದ್ದಿಜಾಲ
ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?
February 26, 2025
11:11 PM
by: ದ ರೂರಲ್ ಮಿರರ್.ಕಾಂ
ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ
February 26, 2025
6:30 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror