ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಭಾರತ-ಪಾಕಿಸ್ತಾನ ಗಡಿಕಾಯುವ ಸೈನಿಕರೊಂದಿಗೆ ಆಚರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಕಾವಲು ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿಗಳು ಶಾಂತಿ ನೆಲೆಸಲು ಗಡಿ ಕಾವಲುಪಡೆ ಸದಾ ಜಾಗೃತವಾಗಿರಲು ಪ್ರಧಾನಿ ಕಳಕಳಿಯ ಮನವಿ ಮಾಡಿದ್ದಾರೆ. 70 ನೇ ವಿಧಿಯನ್ನು ರದ್ದುಪಡಿಸಿದ ನಂತರದಲ್ಲಿ ಪ್ರಧಾನಿಗಳ ಮೊದಲ ಕಾಶ್ಮೀರ ಭೇಟಿ ಇದಾಗಿದೆ. ಪ್ರಧಾನಿಗಳ ಕಾರ್ಯಕ್ರಮ ತೀರಾ ಗೌಪ್ಯವಾಗಿ ಇಡಲಾಗಿತ್ತು.
ಪ್ರಧಾನಿಗಳ ಭೇಟಿ ನಂತರ ಅನೇಕ ಸೈನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಗಡಿಭಾಗದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದ್ದಕ್ಕಾಗಿ ಪ್ರಧಾನ ಮಂತ್ರಿಗಳನ್ನು ಶ್ಲಾಘಿಸಿದ ಸೈನಿಕರು ದೇಶದ ಗಡಿಗಳನ್ನು ಭದ್ರಪಡಿಸಲು ದಿನದ ಎಲ್ಲಾ ಸಮಯ ಕೆಲಸ ಮಾಡುತ್ತಿರುವ ನಮ್ಮಂತಹಾ ಸೈನಿಕರಿಗೆ ಮನೋಸ್ಥೈರ್ಯ ತುಂಬುವಂತಹ ಸೂಚಕ ಈ ಭೇಟಿಯಾಗಿದೆ ಎಂದಿದ್ದಾರೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…