ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಭಾರತ-ಪಾಕಿಸ್ತಾನ ಗಡಿಕಾಯುವ ಸೈನಿಕರೊಂದಿಗೆ ಆಚರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಕಾವಲು ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿಗಳು ಶಾಂತಿ ನೆಲೆಸಲು ಗಡಿ ಕಾವಲುಪಡೆ ಸದಾ ಜಾಗೃತವಾಗಿರಲು ಪ್ರಧಾನಿ ಕಳಕಳಿಯ ಮನವಿ ಮಾಡಿದ್ದಾರೆ. 70 ನೇ ವಿಧಿಯನ್ನು ರದ್ದುಪಡಿಸಿದ ನಂತರದಲ್ಲಿ ಪ್ರಧಾನಿಗಳ ಮೊದಲ ಕಾಶ್ಮೀರ ಭೇಟಿ ಇದಾಗಿದೆ. ಪ್ರಧಾನಿಗಳ ಕಾರ್ಯಕ್ರಮ ತೀರಾ ಗೌಪ್ಯವಾಗಿ ಇಡಲಾಗಿತ್ತು.
ಪ್ರಧಾನಿಗಳ ಭೇಟಿ ನಂತರ ಅನೇಕ ಸೈನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಗಡಿಭಾಗದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದ್ದಕ್ಕಾಗಿ ಪ್ರಧಾನ ಮಂತ್ರಿಗಳನ್ನು ಶ್ಲಾಘಿಸಿದ ಸೈನಿಕರು ದೇಶದ ಗಡಿಗಳನ್ನು ಭದ್ರಪಡಿಸಲು ದಿನದ ಎಲ್ಲಾ ಸಮಯ ಕೆಲಸ ಮಾಡುತ್ತಿರುವ ನಮ್ಮಂತಹಾ ಸೈನಿಕರಿಗೆ ಮನೋಸ್ಥೈರ್ಯ ತುಂಬುವಂತಹ ಸೂಚಕ ಈ ಭೇಟಿಯಾಗಿದೆ ಎಂದಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…