ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಭಾರತ-ಪಾಕಿಸ್ತಾನ ಗಡಿಕಾಯುವ ಸೈನಿಕರೊಂದಿಗೆ ಆಚರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಕಾವಲು ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿಗಳು ಶಾಂತಿ ನೆಲೆಸಲು ಗಡಿ ಕಾವಲುಪಡೆ ಸದಾ ಜಾಗೃತವಾಗಿರಲು ಪ್ರಧಾನಿ ಕಳಕಳಿಯ ಮನವಿ ಮಾಡಿದ್ದಾರೆ. 70 ನೇ ವಿಧಿಯನ್ನು ರದ್ದುಪಡಿಸಿದ ನಂತರದಲ್ಲಿ ಪ್ರಧಾನಿಗಳ ಮೊದಲ ಕಾಶ್ಮೀರ ಭೇಟಿ ಇದಾಗಿದೆ. ಪ್ರಧಾನಿಗಳ ಕಾರ್ಯಕ್ರಮ ತೀರಾ ಗೌಪ್ಯವಾಗಿ ಇಡಲಾಗಿತ್ತು.
ಪ್ರಧಾನಿಗಳ ಭೇಟಿ ನಂತರ ಅನೇಕ ಸೈನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಗಡಿಭಾಗದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದ್ದಕ್ಕಾಗಿ ಪ್ರಧಾನ ಮಂತ್ರಿಗಳನ್ನು ಶ್ಲಾಘಿಸಿದ ಸೈನಿಕರು ದೇಶದ ಗಡಿಗಳನ್ನು ಭದ್ರಪಡಿಸಲು ದಿನದ ಎಲ್ಲಾ ಸಮಯ ಕೆಲಸ ಮಾಡುತ್ತಿರುವ ನಮ್ಮಂತಹಾ ಸೈನಿಕರಿಗೆ ಮನೋಸ್ಥೈರ್ಯ ತುಂಬುವಂತಹ ಸೂಚಕ ಈ ಭೇಟಿಯಾಗಿದೆ ಎಂದಿದ್ದಾರೆ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…