ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಭಾರತ-ಪಾಕಿಸ್ತಾನ ಗಡಿಕಾಯುವ ಸೈನಿಕರೊಂದಿಗೆ ಆಚರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಕಾವಲು ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿಗಳು ಶಾಂತಿ ನೆಲೆಸಲು ಗಡಿ ಕಾವಲುಪಡೆ ಸದಾ ಜಾಗೃತವಾಗಿರಲು ಪ್ರಧಾನಿ ಕಳಕಳಿಯ ಮನವಿ ಮಾಡಿದ್ದಾರೆ. 70 ನೇ ವಿಧಿಯನ್ನು ರದ್ದುಪಡಿಸಿದ ನಂತರದಲ್ಲಿ ಪ್ರಧಾನಿಗಳ ಮೊದಲ ಕಾಶ್ಮೀರ ಭೇಟಿ ಇದಾಗಿದೆ. ಪ್ರಧಾನಿಗಳ ಕಾರ್ಯಕ್ರಮ ತೀರಾ ಗೌಪ್ಯವಾಗಿ ಇಡಲಾಗಿತ್ತು.
ಪ್ರಧಾನಿಗಳ ಭೇಟಿ ನಂತರ ಅನೇಕ ಸೈನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಗಡಿಭಾಗದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದ್ದಕ್ಕಾಗಿ ಪ್ರಧಾನ ಮಂತ್ರಿಗಳನ್ನು ಶ್ಲಾಘಿಸಿದ ಸೈನಿಕರು ದೇಶದ ಗಡಿಗಳನ್ನು ಭದ್ರಪಡಿಸಲು ದಿನದ ಎಲ್ಲಾ ಸಮಯ ಕೆಲಸ ಮಾಡುತ್ತಿರುವ ನಮ್ಮಂತಹಾ ಸೈನಿಕರಿಗೆ ಮನೋಸ್ಥೈರ್ಯ ತುಂಬುವಂತಹ ಸೂಚಕ ಈ ಭೇಟಿಯಾಗಿದೆ ಎಂದಿದ್ದಾರೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…