ಭಾರತ-ಪಾಕಿಸ್ಥಾನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಆರಂಭ

June 16, 2019
3:42 PM

ನವದೆಹಲಿ: ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿರುವ ಭಾರತ- ಪಾಕಿಸ್ಥಾನ ಮಧ್ಯೆ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಮ್ಯಾಂಚೆಸ್ಟರ್ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಆರಂಭಗೊಂಡಿದೆ. ವಿಶ್ವಕಪ್ ನ ತನ್ನ ನಾಲ್ಕನೇ ಪಂದ್ಯದಲ್ಲಿ ಪಾರಂಪರಿಕ ಎದುರಾಳಿ ಪಾಕಿಸ್ಥಾನವನ್ನು ಎದುರಿಸುತ್ತಿರುವ ಭಾರತ ಮೊದಲು ಬ್ಯಾಟಿಂಗ್ ಮಾಡುತಿದೆ.

ಟಾಸ್ ಗೆದ್ದ ಪಾಕಿಸ್ತಾನ ಭಾರತಕ್ಕೆ ಬ್ಯಾಟಿಂಗ್ ಬಿಟ್ಟು ಕೊಟ್ಟಿದೆ. ಗಾಯಗೊಂಡ ಆರಂಭಿಕ ಆಟಗಾರ ಶಿಖರ್ ಧವನ್ ಬದಲಿಗೆ ಆಲ್ ರೌಂಡರ್ ವಿಜಯಶಂಕರ್ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ, ದಕ್ಣಿಣ ಆಫ್ರಿಕಾವನ್ನು ಮಣಿಸಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಭಾರತ ಪಾಕಿಸ್ಥಾನವನ್ನು ಸೋಲಿಸಿ ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ.
ಇತ್ತೀಚಿನ ವರದಿ ಬಂದಾಗ ಭಾರತ ಆರು ಓವರ್ ನಲ್ಲಿ ವಿಕೆಟ್ ನಷ್ಟವಿಲ್ಲದೆ 47 ರನ್ ಗಳಿಸಿದೆ. ರೋಹಿತ್ ಶರ್ಮ(32)ಮತ್ತು ಕೆ.ಎಲ್.ರಾಹುಲ್(13) ಕ್ರೀಸಿನಲ್ಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌
May 18, 2026
9:36 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror