Advertisement
ರಾಷ್ಟ್ರೀಯ

ಭಾರತ-ಪಾಕಿಸ್ಥಾನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಆರಂಭ

Share

ನವದೆಹಲಿ: ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿರುವ ಭಾರತ- ಪಾಕಿಸ್ಥಾನ ಮಧ್ಯೆ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಮ್ಯಾಂಚೆಸ್ಟರ್ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಆರಂಭಗೊಂಡಿದೆ. ವಿಶ್ವಕಪ್ ನ ತನ್ನ ನಾಲ್ಕನೇ ಪಂದ್ಯದಲ್ಲಿ ಪಾರಂಪರಿಕ ಎದುರಾಳಿ ಪಾಕಿಸ್ಥಾನವನ್ನು ಎದುರಿಸುತ್ತಿರುವ ಭಾರತ ಮೊದಲು ಬ್ಯಾಟಿಂಗ್ ಮಾಡುತಿದೆ.

Advertisement
Advertisement
Advertisement
Advertisement

ಟಾಸ್ ಗೆದ್ದ ಪಾಕಿಸ್ತಾನ ಭಾರತಕ್ಕೆ ಬ್ಯಾಟಿಂಗ್ ಬಿಟ್ಟು ಕೊಟ್ಟಿದೆ. ಗಾಯಗೊಂಡ ಆರಂಭಿಕ ಆಟಗಾರ ಶಿಖರ್ ಧವನ್ ಬದಲಿಗೆ ಆಲ್ ರೌಂಡರ್ ವಿಜಯಶಂಕರ್ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ, ದಕ್ಣಿಣ ಆಫ್ರಿಕಾವನ್ನು ಮಣಿಸಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಭಾರತ ಪಾಕಿಸ್ಥಾನವನ್ನು ಸೋಲಿಸಿ ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ.
ಇತ್ತೀಚಿನ ವರದಿ ಬಂದಾಗ ಭಾರತ ಆರು ಓವರ್ ನಲ್ಲಿ ವಿಕೆಟ್ ನಷ್ಟವಿಲ್ಲದೆ 47 ರನ್ ಗಳಿಸಿದೆ. ರೋಹಿತ್ ಶರ್ಮ(32)ಮತ್ತು ಕೆ.ಎಲ್.ರಾಹುಲ್(13) ಕ್ರೀಸಿನಲ್ಲಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೆಹಲಿ ಚುನಾವಣೆ “ರಾಜಕೀಯ ಅಹಂಕಾರ”ಕ್ಕೆ ಉತ್ತರ | ರಚನಾತ್ಮಕ ವಿಪಕ್ಷವಾಗಿ ಕೆಲಸ ಮಾಡಬಹುದೇ ಎಎಪಿ..?

ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್‌ ಆದ್ಮಿಪಕ್ಷ ಕೇವಲ 13…

6 hours ago

ದುಬೈಯಿಂದ ಅಡಿಕೆ ಕಳ್ಳಸಾಗಾಣಿಕೆ ದಂಧೆ | 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ | 6 ಮಂದಿ ಬಂಧನ |

ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ.26.32…

8 hours ago

ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವು

ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…

20 hours ago

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ  ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…

20 hours ago

ಗ್ರಾಮೀಣ ಮಹಿಳೆಯರ ಸಶಕ್ತೀಕರಣ, ಡ್ರೋನ್ ದೀದಿ ನೆರವು | ಈವರೆಗೂ 500 ಡ್ರೋನ್ ಗಳ ವಿತರಣೆ

ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…

20 hours ago

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…

20 hours ago