ನವದೆಹಲಿ: ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿರುವ ಭಾರತ- ಪಾಕಿಸ್ಥಾನ ಮಧ್ಯೆ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಮ್ಯಾಂಚೆಸ್ಟರ್ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಆರಂಭಗೊಂಡಿದೆ. ವಿಶ್ವಕಪ್ ನ ತನ್ನ ನಾಲ್ಕನೇ ಪಂದ್ಯದಲ್ಲಿ ಪಾರಂಪರಿಕ ಎದುರಾಳಿ ಪಾಕಿಸ್ಥಾನವನ್ನು ಎದುರಿಸುತ್ತಿರುವ ಭಾರತ ಮೊದಲು ಬ್ಯಾಟಿಂಗ್ ಮಾಡುತಿದೆ.
ಟಾಸ್ ಗೆದ್ದ ಪಾಕಿಸ್ತಾನ ಭಾರತಕ್ಕೆ ಬ್ಯಾಟಿಂಗ್ ಬಿಟ್ಟು ಕೊಟ್ಟಿದೆ. ಗಾಯಗೊಂಡ ಆರಂಭಿಕ ಆಟಗಾರ ಶಿಖರ್ ಧವನ್ ಬದಲಿಗೆ ಆಲ್ ರೌಂಡರ್ ವಿಜಯಶಂಕರ್ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ, ದಕ್ಣಿಣ ಆಫ್ರಿಕಾವನ್ನು ಮಣಿಸಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಭಾರತ ಪಾಕಿಸ್ಥಾನವನ್ನು ಸೋಲಿಸಿ ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ.
ಇತ್ತೀಚಿನ ವರದಿ ಬಂದಾಗ ಭಾರತ ಆರು ಓವರ್ ನಲ್ಲಿ ವಿಕೆಟ್ ನಷ್ಟವಿಲ್ಲದೆ 47 ರನ್ ಗಳಿಸಿದೆ. ರೋಹಿತ್ ಶರ್ಮ(32)ಮತ್ತು ಕೆ.ಎಲ್.ರಾಹುಲ್(13) ಕ್ರೀಸಿನಲ್ಲಿದ್ದಾರೆ.
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…
ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…
ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…