ನವದೆಹಲಿ: ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿರುವ ಭಾರತ- ಪಾಕಿಸ್ಥಾನ ಮಧ್ಯೆ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಮ್ಯಾಂಚೆಸ್ಟರ್ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಆರಂಭಗೊಂಡಿದೆ. ವಿಶ್ವಕಪ್ ನ ತನ್ನ ನಾಲ್ಕನೇ ಪಂದ್ಯದಲ್ಲಿ ಪಾರಂಪರಿಕ ಎದುರಾಳಿ ಪಾಕಿಸ್ಥಾನವನ್ನು ಎದುರಿಸುತ್ತಿರುವ ಭಾರತ ಮೊದಲು ಬ್ಯಾಟಿಂಗ್ ಮಾಡುತಿದೆ.
ಟಾಸ್ ಗೆದ್ದ ಪಾಕಿಸ್ತಾನ ಭಾರತಕ್ಕೆ ಬ್ಯಾಟಿಂಗ್ ಬಿಟ್ಟು ಕೊಟ್ಟಿದೆ. ಗಾಯಗೊಂಡ ಆರಂಭಿಕ ಆಟಗಾರ ಶಿಖರ್ ಧವನ್ ಬದಲಿಗೆ ಆಲ್ ರೌಂಡರ್ ವಿಜಯಶಂಕರ್ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ, ದಕ್ಣಿಣ ಆಫ್ರಿಕಾವನ್ನು ಮಣಿಸಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಭಾರತ ಪಾಕಿಸ್ಥಾನವನ್ನು ಸೋಲಿಸಿ ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ.
ಇತ್ತೀಚಿನ ವರದಿ ಬಂದಾಗ ಭಾರತ ಆರು ಓವರ್ ನಲ್ಲಿ ವಿಕೆಟ್ ನಷ್ಟವಿಲ್ಲದೆ 47 ರನ್ ಗಳಿಸಿದೆ. ರೋಹಿತ್ ಶರ್ಮ(32)ಮತ್ತು ಕೆ.ಎಲ್.ರಾಹುಲ್(13) ಕ್ರೀಸಿನಲ್ಲಿದ್ದಾರೆ.
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…