ನವದೆಹಲಿ: ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿರುವ ಭಾರತ- ಪಾಕಿಸ್ಥಾನ ಮಧ್ಯೆ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಮ್ಯಾಂಚೆಸ್ಟರ್ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಆರಂಭಗೊಂಡಿದೆ. ವಿಶ್ವಕಪ್ ನ ತನ್ನ ನಾಲ್ಕನೇ ಪಂದ್ಯದಲ್ಲಿ ಪಾರಂಪರಿಕ ಎದುರಾಳಿ ಪಾಕಿಸ್ಥಾನವನ್ನು ಎದುರಿಸುತ್ತಿರುವ ಭಾರತ ಮೊದಲು ಬ್ಯಾಟಿಂಗ್ ಮಾಡುತಿದೆ.
ಟಾಸ್ ಗೆದ್ದ ಪಾಕಿಸ್ತಾನ ಭಾರತಕ್ಕೆ ಬ್ಯಾಟಿಂಗ್ ಬಿಟ್ಟು ಕೊಟ್ಟಿದೆ. ಗಾಯಗೊಂಡ ಆರಂಭಿಕ ಆಟಗಾರ ಶಿಖರ್ ಧವನ್ ಬದಲಿಗೆ ಆಲ್ ರೌಂಡರ್ ವಿಜಯಶಂಕರ್ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ, ದಕ್ಣಿಣ ಆಫ್ರಿಕಾವನ್ನು ಮಣಿಸಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಭಾರತ ಪಾಕಿಸ್ಥಾನವನ್ನು ಸೋಲಿಸಿ ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ.
ಇತ್ತೀಚಿನ ವರದಿ ಬಂದಾಗ ಭಾರತ ಆರು ಓವರ್ ನಲ್ಲಿ ವಿಕೆಟ್ ನಷ್ಟವಿಲ್ಲದೆ 47 ರನ್ ಗಳಿಸಿದೆ. ರೋಹಿತ್ ಶರ್ಮ(32)ಮತ್ತು ಕೆ.ಎಲ್.ರಾಹುಲ್(13) ಕ್ರೀಸಿನಲ್ಲಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…