ನವದೆಹಲಿ: ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿರುವ ಭಾರತ- ಪಾಕಿಸ್ಥಾನ ಮಧ್ಯೆ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಮ್ಯಾಂಚೆಸ್ಟರ್ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಆರಂಭಗೊಂಡಿದೆ. ವಿಶ್ವಕಪ್ ನ ತನ್ನ ನಾಲ್ಕನೇ ಪಂದ್ಯದಲ್ಲಿ ಪಾರಂಪರಿಕ ಎದುರಾಳಿ ಪಾಕಿಸ್ಥಾನವನ್ನು ಎದುರಿಸುತ್ತಿರುವ ಭಾರತ ಮೊದಲು ಬ್ಯಾಟಿಂಗ್ ಮಾಡುತಿದೆ.
ಟಾಸ್ ಗೆದ್ದ ಪಾಕಿಸ್ತಾನ ಭಾರತಕ್ಕೆ ಬ್ಯಾಟಿಂಗ್ ಬಿಟ್ಟು ಕೊಟ್ಟಿದೆ. ಗಾಯಗೊಂಡ ಆರಂಭಿಕ ಆಟಗಾರ ಶಿಖರ್ ಧವನ್ ಬದಲಿಗೆ ಆಲ್ ರೌಂಡರ್ ವಿಜಯಶಂಕರ್ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ, ದಕ್ಣಿಣ ಆಫ್ರಿಕಾವನ್ನು ಮಣಿಸಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಭಾರತ ಪಾಕಿಸ್ಥಾನವನ್ನು ಸೋಲಿಸಿ ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ.
ಇತ್ತೀಚಿನ ವರದಿ ಬಂದಾಗ ಭಾರತ ಆರು ಓವರ್ ನಲ್ಲಿ ವಿಕೆಟ್ ನಷ್ಟವಿಲ್ಲದೆ 47 ರನ್ ಗಳಿಸಿದೆ. ರೋಹಿತ್ ಶರ್ಮ(32)ಮತ್ತು ಕೆ.ಎಲ್.ರಾಹುಲ್(13) ಕ್ರೀಸಿನಲ್ಲಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…