ನವದೆಹಲಿ: ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿರುವ ಭಾರತ- ಪಾಕಿಸ್ಥಾನ ಮಧ್ಯೆ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಮ್ಯಾಂಚೆಸ್ಟರ್ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಆರಂಭಗೊಂಡಿದೆ. ವಿಶ್ವಕಪ್ ನ ತನ್ನ ನಾಲ್ಕನೇ ಪಂದ್ಯದಲ್ಲಿ ಪಾರಂಪರಿಕ ಎದುರಾಳಿ ಪಾಕಿಸ್ಥಾನವನ್ನು ಎದುರಿಸುತ್ತಿರುವ ಭಾರತ ಮೊದಲು ಬ್ಯಾಟಿಂಗ್ ಮಾಡುತಿದೆ.
ಟಾಸ್ ಗೆದ್ದ ಪಾಕಿಸ್ತಾನ ಭಾರತಕ್ಕೆ ಬ್ಯಾಟಿಂಗ್ ಬಿಟ್ಟು ಕೊಟ್ಟಿದೆ. ಗಾಯಗೊಂಡ ಆರಂಭಿಕ ಆಟಗಾರ ಶಿಖರ್ ಧವನ್ ಬದಲಿಗೆ ಆಲ್ ರೌಂಡರ್ ವಿಜಯಶಂಕರ್ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ, ದಕ್ಣಿಣ ಆಫ್ರಿಕಾವನ್ನು ಮಣಿಸಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಭಾರತ ಪಾಕಿಸ್ಥಾನವನ್ನು ಸೋಲಿಸಿ ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ.
ಇತ್ತೀಚಿನ ವರದಿ ಬಂದಾಗ ಭಾರತ ಆರು ಓವರ್ ನಲ್ಲಿ ವಿಕೆಟ್ ನಷ್ಟವಿಲ್ಲದೆ 47 ರನ್ ಗಳಿಸಿದೆ. ರೋಹಿತ್ ಶರ್ಮ(32)ಮತ್ತು ಕೆ.ಎಲ್.ರಾಹುಲ್(13) ಕ್ರೀಸಿನಲ್ಲಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…