ಭಾರತ ಬೆಳಗಬೇಕು | ಎ.5 – ರಾತ್ರಿ 9 ಗಂಟೆಗೆ 9 ನಿಮಿಷ ಸಮಯ ಕೊಡಿ | ಶುಕ್ರವಾರ ಬೆಳಗ್ಗೆ 9 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

April 3, 2020
10:12 AM

ನವದೆಹಲಿ : ಎ. 5 ಭಾನುವಾರ.  ರಾತ್ರಿ 9 ಗಂಟೆಯ ಸಮಯ.  9 ನಿಮಿಷ ನಿಮ್ಮ ಸಮಯ. ಮನೆಯಲ್ಲಿ ವಿದ್ಯುತ್ ದೀಪಗಳನ್ನು ಆರಿಸಿ, ಮನೆಗಳ ಮಹಡಿಗಳಲ್ಲಿ ನಿಂತು ಮೇಣದ ಹತ್ತಿ, ದೀಪ, ಮೊಬೈಲ್ ಲೈಟ್ ಹಾಗೂ ಟಾರ್ಟ್ ಹಿಡಿದು 9 ನಿಮಿಷಗಳ ಕಾಲ ಬೆಳಕು ಚೆಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸೋಣ. ಹೀಗೆಂದು ದೇಶದ ಜನತೆಗೆ ಕರೆ ನೀಡಿದವರು ಪ್ರಧಾನಿ ನರೇಂದ್ರ ಮೋದಿ.

Advertisement
Advertisement

ಅದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಕರೆ ನೀಡಿದ್ದು..!

ದೀಪ ಬೆಳಗುವ ಉದ್ದೇಶ ಇಷ್ಟೇ, ದೀಪ ಬೆಳಗುವ ಮೂಲಕ ನಮ್ಮ ಮನದಲ್ಲಿ ನಾವು ಒಂಟಿಯಲ್ಲ ಎಂಬ ಸಂಕಲ್ಪ ಮಾಡಿ. ಯಾರೂ ಇಲ್ಲಿ ಒಂಟಿಯಲ್ಲ. 130 ಕೋಟಿ ಜನರು ಒಟ್ಟಿಗಿದ್ದೇವೆ. ಇದರಿಂದ ಯಾರಿಗೂ ಎಲ್ಲಿಯೂ ಯಾವುದೇ ಕಾರಣಕ್ಕೂ ತೊಂದರೆ ಉಂಟಾಗಬಾರದು.

ವಿಡಿಯೋ ಸಂದೇಶದ ಮೂಲಕ ದೇಶದ ಜನರಿಗೆ ಕರೆ ನೀಡಿರುವ ಪ್ರಧಾನಿಗಳು  ವೈರಸ್ ವಿರುದ್ಧದ ಯುದ್ಧವನ್ನು ಒಬ್ಬರೇ ಹೇಗೆ ಹೋರಾಡಲು ಸಾಧ್ಯವಾಗುತ್ತದೆ. ನಾವು ಮನೆಯೊಳಗೆ ಇದ್ದೇವೆ ಎಂದು ಕೊಳ್ಳದಿರಿ. ನಾವು ಯಾರೂ ಒಂಟಿಯಲ್ಲ. ದೇಶದ ಎಲ್ಲಾ ಜನರೂ ನಿಮ್ಮೊಂದಿಗಿದ್ದೇವೆ. ಜನರ ಒಗ್ಗಟ್ಟಿನ ಶಕ್ತಿ ಆಗಾಗ್ಗೆ ವ್ಯಕ್ತವಾಗುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿಗಳ ಕರೆ ಇಲ್ಲಿದೆ….

Advertisement

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |
May 28, 2025
2:27 PM
by: ಸಾಯಿಶೇಖರ್ ಕರಿಕಳ
ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!
May 28, 2025
11:04 AM
by: ದ ರೂರಲ್ ಮಿರರ್.ಕಾಂ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group