MIRROR FOCUS

ಭಾರತ ಬೆಳಗಬೇಕು | ಎ.5 – ರಾತ್ರಿ 9 ಗಂಟೆಗೆ 9 ನಿಮಿಷ ಸಮಯ ಕೊಡಿ | ಶುಕ್ರವಾರ ಬೆಳಗ್ಗೆ 9 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಕರೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನವದೆಹಲಿ : ಎ. 5 ಭಾನುವಾರ.  ರಾತ್ರಿ 9 ಗಂಟೆಯ ಸಮಯ.  9 ನಿಮಿಷ ನಿಮ್ಮ ಸಮಯ. ಮನೆಯಲ್ಲಿ ವಿದ್ಯುತ್ ದೀಪಗಳನ್ನು ಆರಿಸಿ, ಮನೆಗಳ ಮಹಡಿಗಳಲ್ಲಿ ನಿಂತು ಮೇಣದ ಹತ್ತಿ, ದೀಪ, ಮೊಬೈಲ್ ಲೈಟ್ ಹಾಗೂ ಟಾರ್ಟ್ ಹಿಡಿದು 9 ನಿಮಿಷಗಳ ಕಾಲ ಬೆಳಕು ಚೆಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸೋಣ. ಹೀಗೆಂದು ದೇಶದ ಜನತೆಗೆ ಕರೆ ನೀಡಿದವರು ಪ್ರಧಾನಿ ನರೇಂದ್ರ ಮೋದಿ.

Advertisement
Advertisement

ಅದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಕರೆ ನೀಡಿದ್ದು..!

ದೀಪ ಬೆಳಗುವ ಉದ್ದೇಶ ಇಷ್ಟೇ, ದೀಪ ಬೆಳಗುವ ಮೂಲಕ ನಮ್ಮ ಮನದಲ್ಲಿ ನಾವು ಒಂಟಿಯಲ್ಲ ಎಂಬ ಸಂಕಲ್ಪ ಮಾಡಿ. ಯಾರೂ ಇಲ್ಲಿ ಒಂಟಿಯಲ್ಲ. 130 ಕೋಟಿ ಜನರು ಒಟ್ಟಿಗಿದ್ದೇವೆ. ಇದರಿಂದ ಯಾರಿಗೂ ಎಲ್ಲಿಯೂ ಯಾವುದೇ ಕಾರಣಕ್ಕೂ ತೊಂದರೆ ಉಂಟಾಗಬಾರದು.

ವಿಡಿಯೋ ಸಂದೇಶದ ಮೂಲಕ ದೇಶದ ಜನರಿಗೆ ಕರೆ ನೀಡಿರುವ ಪ್ರಧಾನಿಗಳು  ವೈರಸ್ ವಿರುದ್ಧದ ಯುದ್ಧವನ್ನು ಒಬ್ಬರೇ ಹೇಗೆ ಹೋರಾಡಲು ಸಾಧ್ಯವಾಗುತ್ತದೆ. ನಾವು ಮನೆಯೊಳಗೆ ಇದ್ದೇವೆ ಎಂದು ಕೊಳ್ಳದಿರಿ. ನಾವು ಯಾರೂ ಒಂಟಿಯಲ್ಲ. ದೇಶದ ಎಲ್ಲಾ ಜನರೂ ನಿಮ್ಮೊಂದಿಗಿದ್ದೇವೆ. ಜನರ ಒಗ್ಗಟ್ಟಿನ ಶಕ್ತಿ ಆಗಾಗ್ಗೆ ವ್ಯಕ್ತವಾಗುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿಗಳ ಕರೆ ಇಲ್ಲಿದೆ….

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

1 hour ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

2 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

2 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

2 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

2 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

3 hours ago