ಭಾನುವಾರ ರಾತ್ರಿ ಭಾರತ ಬೆಳಗಿತು. ದೀಪಗಳಿಂದ ಭಾರತ ಬೆಳಗುತ್ತಲೇ ಅಂಧಕಾರ ದೂರವಾಯಿತು. ಒಬ್ಬರಿಗೊಬ್ಬರು ನಾವಿದ್ದೇವೆ ಎಂಬ ಜಾಗೃತಿ ಮೂಡಿತು. ಇದಕ್ಕೆ ಸಿಕ್ಕಿದ ಪ್ರತಿಕ್ರಿಯೆ ಉತ್ತಮವಾಗಿತ್ತು. ಇಡೀ ದೇಶದಲ್ಲಿ ವಿದ್ಯುತ್ ಬೇಡಿಕೆಯಲ್ಲಿ 9 ಗಂಟೆಯಿಂದ 9.10 ರ ವರೆಗೆ ಒಮ್ಮೆಲೇ 32 GW(ಗಿಗಾ ವ್ಯಾಟ್ ) ವಿದ್ಯುತ್ ಬೇಡಿಕೆ ಕಡಿತವಾಯಿತು.
ದೇಶದಲ್ಲಿ 9 ಗಂಟೆಯವರೆಗೆ 115 ಗಿಗಾ ವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. 9 ಗಂಟೆಯ ನಂತರ 9.10 ರವರೆಗೆ ಒಮ್ಮೆಲೇ 85 ಗಿಗಾ ವ್ಯಾಟ್ ಗೆ ಇಳಿಕೆಯಾಯಿತು. 9.10 ರ ನಂತರ ಈ ಬೇಡಿಕೆ ಒಮ್ಮೆಲೇ 114.4 ಗಿಗಾ ವ್ಯಾಟ್ ಗೆ ತಲಪಿದೆ. ಅಂದರೆ ಸುಮಾರು 32 ಗಿಗಾ ವ್ಯಾಟ್ ನಷ್ಟು ವಿದ್ಯುತ್ ಕಡಿತವಾಗಿದೆ. ಇದು ಕೇವಲ ಲೈಟ್ ಗಳನ್ನು ಮಾತ್ರವೇ ಆಫ್ ಮಾಡಿರುವ ಬೇಡಿಕೆ ಎಂದು ರಾಷ್ಟ್ರೀಯ ವಿದ್ಯುತ್ ಸಚಿವಾಲಯದ ಅಡಿಯಲ್ಲಿ ಬರುವ ಪವರ್ ಸಿಸ್ಟಮ್ ಆಪರೇಷನ್ ಕಾರ್ಪೊರೇಶನ್ ಲಿಮಿಟೆಡ್ ತಿಳಿಸಿದೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…