ಭಾನುವಾರ ರಾತ್ರಿ ಭಾರತ ಬೆಳಗಿತು. ದೀಪಗಳಿಂದ ಭಾರತ ಬೆಳಗುತ್ತಲೇ ಅಂಧಕಾರ ದೂರವಾಯಿತು. ಒಬ್ಬರಿಗೊಬ್ಬರು ನಾವಿದ್ದೇವೆ ಎಂಬ ಜಾಗೃತಿ ಮೂಡಿತು. ಇದಕ್ಕೆ ಸಿಕ್ಕಿದ ಪ್ರತಿಕ್ರಿಯೆ ಉತ್ತಮವಾಗಿತ್ತು. ಇಡೀ ದೇಶದಲ್ಲಿ ವಿದ್ಯುತ್ ಬೇಡಿಕೆಯಲ್ಲಿ 9 ಗಂಟೆಯಿಂದ 9.10 ರ ವರೆಗೆ ಒಮ್ಮೆಲೇ 32 GW(ಗಿಗಾ ವ್ಯಾಟ್ ) ವಿದ್ಯುತ್ ಬೇಡಿಕೆ ಕಡಿತವಾಯಿತು.
ದೇಶದಲ್ಲಿ 9 ಗಂಟೆಯವರೆಗೆ 115 ಗಿಗಾ ವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. 9 ಗಂಟೆಯ ನಂತರ 9.10 ರವರೆಗೆ ಒಮ್ಮೆಲೇ 85 ಗಿಗಾ ವ್ಯಾಟ್ ಗೆ ಇಳಿಕೆಯಾಯಿತು. 9.10 ರ ನಂತರ ಈ ಬೇಡಿಕೆ ಒಮ್ಮೆಲೇ 114.4 ಗಿಗಾ ವ್ಯಾಟ್ ಗೆ ತಲಪಿದೆ. ಅಂದರೆ ಸುಮಾರು 32 ಗಿಗಾ ವ್ಯಾಟ್ ನಷ್ಟು ವಿದ್ಯುತ್ ಕಡಿತವಾಗಿದೆ. ಇದು ಕೇವಲ ಲೈಟ್ ಗಳನ್ನು ಮಾತ್ರವೇ ಆಫ್ ಮಾಡಿರುವ ಬೇಡಿಕೆ ಎಂದು ರಾಷ್ಟ್ರೀಯ ವಿದ್ಯುತ್ ಸಚಿವಾಲಯದ ಅಡಿಯಲ್ಲಿ ಬರುವ ಪವರ್ ಸಿಸ್ಟಮ್ ಆಪರೇಷನ್ ಕಾರ್ಪೊರೇಶನ್ ಲಿಮಿಟೆಡ್ ತಿಳಿಸಿದೆ.
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…