ಕೊರೊನಾ ವೈರಸ್ ವಿರುದ್ಧದ ಸಮರ ಇನ್ನಷ್ಟು ಬಿಗುವಾಗಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿ ಮಾತನಾಡಿ, ನಮ್ಮ ದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ಮುಂದಿನ 21 ದಿನಗಳ ಕಾಲ ಭಾರತ ಲಾಕ್ ಡೌನ್ ಆಗಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಮಂಗಳವಾರ ಮಧ್ಯರಾತ್ರಿಯಿಂದಲೇ ಮನೆಯಲ್ಲೇ ಇರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಕರೋನ ವೈರಸ್ ಅನ್ನು ಈಗ ಕೊಯಿ ರೋಡ್ ಪರ್ ನಾ ನಿಕ್ಲೇ ಎಂದು ಬದಲಾಯಿಸಿ 21 ದಿನ ಮನೆಯಲ್ಲೇ ಇರಬೇಕು ಎಂದು ಪ್ರಧಾನಿಗಳು ಕರೆ ನೀಡಿದ್ದು ಮನೆಯಲ್ಲೇ ಇರಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರಿ ಎಂದು ಕರೆ ನೀಡಿದ್ದಾರೆ. ಪ್ರಧಾನಿಯಿಂದ ಹಳ್ಳಿಯ ರೈತನವರೆಗೆ ಮನೆಯಲ್ಲೇ ಎಲ್ಲರೂ ಇರಲೇಬೇಕಾದ ಅನಿವಾರ್ಯತೆ ಇದೆ. ಎ.14 ರವರೆಗೆ ಭಾರತ ಲಾಕ್ ಡೌನ್ ಮಾಡಬೇಕಿದೆ. ನಾವು ಬದುಕಲು – ನಮ್ಮ ಕುಟುಂಬ ಬದುಕಲು ಈಗ ಮನೆಯಲ್ಲೇ ಇರುವುದು ಅನಿವಾರ್ಯವಾಗಿದೆ. ಆದರೆ ಅವಶ್ಯ ವಸ್ತುಗಳ ಸರಬರಾಜಿಗೆ ವ್ಯವಸ್ಥೆ ಮಾಡಲಾಗುತ್ತದೆ.
ಕೊರೊನಾ ತಡೆಗೆ 15 ಸಾವಿರ ಕೋಟಿ ಮೀಸಲಿಡಲಾಗುತ್ತದೆ ಎಂದು ಇದೇ ವೇಳೆ ಭರವಸೆ ನೀಡಿದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…