ಕೊರೊನಾ ವೈರಸ್ ವಿರುದ್ಧದ ಸಮರ ಇನ್ನಷ್ಟು ಬಿಗುವಾಗಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿ ಮಾತನಾಡಿ, ನಮ್ಮ ದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ಮುಂದಿನ 21 ದಿನಗಳ ಕಾಲ ಭಾರತ ಲಾಕ್ ಡೌನ್ ಆಗಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಮಂಗಳವಾರ ಮಧ್ಯರಾತ್ರಿಯಿಂದಲೇ ಮನೆಯಲ್ಲೇ ಇರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಕರೋನ ವೈರಸ್ ಅನ್ನು ಈಗ ಕೊಯಿ ರೋಡ್ ಪರ್ ನಾ ನಿಕ್ಲೇ ಎಂದು ಬದಲಾಯಿಸಿ 21 ದಿನ ಮನೆಯಲ್ಲೇ ಇರಬೇಕು ಎಂದು ಪ್ರಧಾನಿಗಳು ಕರೆ ನೀಡಿದ್ದು ಮನೆಯಲ್ಲೇ ಇರಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರಿ ಎಂದು ಕರೆ ನೀಡಿದ್ದಾರೆ. ಪ್ರಧಾನಿಯಿಂದ ಹಳ್ಳಿಯ ರೈತನವರೆಗೆ ಮನೆಯಲ್ಲೇ ಎಲ್ಲರೂ ಇರಲೇಬೇಕಾದ ಅನಿವಾರ್ಯತೆ ಇದೆ. ಎ.14 ರವರೆಗೆ ಭಾರತ ಲಾಕ್ ಡೌನ್ ಮಾಡಬೇಕಿದೆ. ನಾವು ಬದುಕಲು – ನಮ್ಮ ಕುಟುಂಬ ಬದುಕಲು ಈಗ ಮನೆಯಲ್ಲೇ ಇರುವುದು ಅನಿವಾರ್ಯವಾಗಿದೆ. ಆದರೆ ಅವಶ್ಯ ವಸ್ತುಗಳ ಸರಬರಾಜಿಗೆ ವ್ಯವಸ್ಥೆ ಮಾಡಲಾಗುತ್ತದೆ.
ಕೊರೊನಾ ತಡೆಗೆ 15 ಸಾವಿರ ಕೋಟಿ ಮೀಸಲಿಡಲಾಗುತ್ತದೆ ಎಂದು ಇದೇ ವೇಳೆ ಭರವಸೆ ನೀಡಿದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…