ಇಂದೋರ್:ಇಂದೋರ್ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಭಾರತ ಮುನ್ನಡೆ ಸಾಧಿಸುವುದರಲ್ಲಿದೆ. ಭಾರತ ಟೆಸ್ಟ್ ಕ್ರಿಕೆಟ್ ತಂಡದ ಯುವ ಭರವಸೆಯ ಆರಂಭಿಕ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಟೆಸ್ಟ್ ಕ್ರಿಕೆಟ್ ನಲ್ಲಿ ಮೂರನೇ ಶತಕ ಸಾಧನೆ ಮಾಡಿದ್ದಾರೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದ ಬಾಂಗ್ಲಾ ಅಲ್ಪ ಮೊತ್ತಕ್ಕೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಮೊದಲ ಇನ್ನಿಂಗ್ಸ್ ಆಡುತ್ತಿರುವ ಭಾರತದಿಂದ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ 6, ಚೇತೇಶ್ವರ ಪೂಜಾರ 54, ವಿರಾಟ್ ಕೊಹ್ಲಿ 0ಗೆ ವಿಕೆಟ್ ಒಪ್ಪಿಸಿದ್ದಾರೆ. ಮಯಾಂಕ್ ಅಗರ್ವಾಲ್ ಶತಕದ ಬೆಂಬಲ ತಂಡಕ್ಕೆ ಲಭಿಸಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…