ಸುಳ್ಯ: ಮಂಗಳವಾರ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡುವಂತೆ ತಹಶೀಲ್ದಾರ್ ಎನ್ ಎ ಕುಂಞೆ ಅಹಮ್ಮದ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈಗಾಗಲೇ ಘೋಷಣೆ ಮಾಡಿದೆ. ಪದವಿ ಹಾಗೂ ಮೇಲ್ಪಟ್ಟ ತರಗತಿಗಳು ಎಂದಿನಂತೆ ನಡೆಯಲಿದೆ. ಸೋಮವಾರ ಬೆಳಗ್ಗಿನಿಂದಲೇ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಪ್ರಕಾರ ಮಂಗಳವಾರವೂ ಉತ್ತಮ ಮಳೆಯಾಗಲಿದೆ. ಸೋಮವಾರ ರಾತ್ರಿಯಿಂದಲೇ ಭರ್ಜರಿ ಮಲೆಯಾಗುತ್ತಿದೆ.
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…