ಜೋಡುಪಾಲ: ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆಯ ಕಾರಣದಿಂದ ವಿವಿದೆಡೆ ಗುಡ್ಡ ಕುಸಿತ ಸಂಭವಿಸಿದೆ. ಜೋಡುಪಾಲ ಬಳಿ ಶನಿವಾರ ಸಂಜೆ ಗುಡ್ಡವೊಂದು ಕುಸಿದ ಪರಿಣಾಮ ನಿರ್ಮಾಣ ಹಂತದ ಮನೆಯೊಂದು ಜಖಂಗೊಂಡಿದೆ.ಯಾವುದೇ ಪ್ರಾಣ ಹಾನಿಯಾದ ವರದಿಯಾಗಿಲ್ಲ. ವೀರೇಂದ್ರ ಎಂಬವರ ಮನೆ ಇದಾಗಿದೆ.
ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಭೂವಿಜ್ಞಾನಿಗಳು ಅಧ್ಯಯನ ನಡೆಸಿದರು. ಜೋಡುಪಾಲ ಬಳಿಯ ಇನ್ನೂ ಕೆಲವು ಪ್ರದೇಶಗಳಲ್ಲಿ ಗುಡ್ಡ ಕುಸಿಯಬಹುದು ಅನ್ನುವ ಎಚ್ಚರಿಕೆಯನ್ನು ನೀಡಿದ್ದರು. ಇದೀಗ ಜೋಡುಪಾಲ ನಿವಾಸಿಗಳಿಗೆ ಆತಂಕ ಹೆಚ್ಚಿದೆ.
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…