ಜೋಡುಪಾಲ: ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆಯ ಕಾರಣದಿಂದ ವಿವಿದೆಡೆ ಗುಡ್ಡ ಕುಸಿತ ಸಂಭವಿಸಿದೆ. ಜೋಡುಪಾಲ ಬಳಿ ಶನಿವಾರ ಸಂಜೆ ಗುಡ್ಡವೊಂದು ಕುಸಿದ ಪರಿಣಾಮ ನಿರ್ಮಾಣ ಹಂತದ ಮನೆಯೊಂದು ಜಖಂಗೊಂಡಿದೆ.ಯಾವುದೇ ಪ್ರಾಣ ಹಾನಿಯಾದ ವರದಿಯಾಗಿಲ್ಲ. ವೀರೇಂದ್ರ ಎಂಬವರ ಮನೆ ಇದಾಗಿದೆ.
ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಭೂವಿಜ್ಞಾನಿಗಳು ಅಧ್ಯಯನ ನಡೆಸಿದರು. ಜೋಡುಪಾಲ ಬಳಿಯ ಇನ್ನೂ ಕೆಲವು ಪ್ರದೇಶಗಳಲ್ಲಿ ಗುಡ್ಡ ಕುಸಿಯಬಹುದು ಅನ್ನುವ ಎಚ್ಚರಿಕೆಯನ್ನು ನೀಡಿದ್ದರು. ಇದೀಗ ಜೋಡುಪಾಲ ನಿವಾಸಿಗಳಿಗೆ ಆತಂಕ ಹೆಚ್ಚಿದೆ.
ಶಿರಾಡಿಯು ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವುದರಿಂದ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿದೆ. ಹೀಗಿರುವಾಗ ರಸ್ತೆ ಮತ್ತು…
ಮಂಗಳೂರು ಮಹಾನಗರಪಾಲಿಕೆಯ ಎಲ್ಲಾ 60 ವಾರ್ಡುಗಳಲ್ಲಿ ತೆರೆದ ಚರಂಡಿಗಳಲ್ಲಿರುವ ಹೂಳೆತ್ತಲು ತಕ್ಷಣವೇ ಕ್ರಮ…
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ…
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…