ಜೋಡುಪಾಲ: ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆಯ ಕಾರಣದಿಂದ ವಿವಿದೆಡೆ ಗುಡ್ಡ ಕುಸಿತ ಸಂಭವಿಸಿದೆ. ಜೋಡುಪಾಲ ಬಳಿ ಶನಿವಾರ ಸಂಜೆ ಗುಡ್ಡವೊಂದು ಕುಸಿದ ಪರಿಣಾಮ ನಿರ್ಮಾಣ ಹಂತದ ಮನೆಯೊಂದು ಜಖಂಗೊಂಡಿದೆ.ಯಾವುದೇ ಪ್ರಾಣ ಹಾನಿಯಾದ ವರದಿಯಾಗಿಲ್ಲ. ವೀರೇಂದ್ರ ಎಂಬವರ ಮನೆ ಇದಾಗಿದೆ.
ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಭೂವಿಜ್ಞಾನಿಗಳು ಅಧ್ಯಯನ ನಡೆಸಿದರು. ಜೋಡುಪಾಲ ಬಳಿಯ ಇನ್ನೂ ಕೆಲವು ಪ್ರದೇಶಗಳಲ್ಲಿ ಗುಡ್ಡ ಕುಸಿಯಬಹುದು ಅನ್ನುವ ಎಚ್ಚರಿಕೆಯನ್ನು ನೀಡಿದ್ದರು. ಇದೀಗ ಜೋಡುಪಾಲ ನಿವಾಸಿಗಳಿಗೆ ಆತಂಕ ಹೆಚ್ಚಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…