ಜೋಡುಪಾಲ: ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆಯ ಕಾರಣದಿಂದ ವಿವಿದೆಡೆ ಗುಡ್ಡ ಕುಸಿತ ಸಂಭವಿಸಿದೆ. ಜೋಡುಪಾಲ ಬಳಿ ಶನಿವಾರ ಸಂಜೆ ಗುಡ್ಡವೊಂದು ಕುಸಿದ ಪರಿಣಾಮ ನಿರ್ಮಾಣ ಹಂತದ ಮನೆಯೊಂದು ಜಖಂಗೊಂಡಿದೆ.ಯಾವುದೇ ಪ್ರಾಣ ಹಾನಿಯಾದ ವರದಿಯಾಗಿಲ್ಲ. ವೀರೇಂದ್ರ ಎಂಬವರ ಮನೆ ಇದಾಗಿದೆ.
ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಭೂವಿಜ್ಞಾನಿಗಳು ಅಧ್ಯಯನ ನಡೆಸಿದರು. ಜೋಡುಪಾಲ ಬಳಿಯ ಇನ್ನೂ ಕೆಲವು ಪ್ರದೇಶಗಳಲ್ಲಿ ಗುಡ್ಡ ಕುಸಿಯಬಹುದು ಅನ್ನುವ ಎಚ್ಚರಿಕೆಯನ್ನು ನೀಡಿದ್ದರು. ಇದೀಗ ಜೋಡುಪಾಲ ನಿವಾಸಿಗಳಿಗೆ ಆತಂಕ ಹೆಚ್ಚಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…